22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

ಬೆಳ್ತಂಗಡಿ: ಉಪ್ಪಿನಂಗಡಿ,‌ ಕಡಬ ಸರ್ಕಲ್ ಸೇರಿದಂತೆ ಬೆಳ್ತಂಗಡಿ ತಾಲೂಕಿನ 5 ಠಾಣೆಗಳ ವಿಶಾಲ ವ್ಯಾಪ್ತಿಯುಳ್ಳ ಬೆಳ್ತಂಗಡಿ ಪೊಲೀಸ್ ಉಪವಿಭಾಗ ಇದರ ಪ್ರಥಮ ಡಿವೈಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡಿರುವ ಸಿ.ಕೆ ರೋಹಿಣಿ (ಕೆಎಸ್‌ಪಿಎಸ್)ಅವರನ್ನು ನ.10 ರಂದು ತಾಲೂಕಿನ ಮುಸ್ಲಿಂ ಒಕ್ಕೂಟದ ವತಿಯಿಂದ ಮುಖಂಡರು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದರು.

ತಾ.ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್, ಪ್ರಮುಖರಾದ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಕ್ಬರ್ ಬೆಳ್ತಂಗಡಿ, ಅಶ್ರಫ್ ಆಲಿಕುಂಞಿ ಮುಂಡಾಜೆ, ಖಾಲಿದ್ ಪುಲಾಬೆ, ಅಬ್ದುಲ್ ರಹಿಮಾನ್ ಪಡ್ಪು, ನಿಸಾರ್ ಕುದ್ರಡ್ಕ, ನವಾಝ್ ಶರೀಫ್ ಪೆರಾಲ್ದರಕಟ್ಟೆ, ಅಝರ್ ನಾವೂರು, ಅಬ್ಬೋನು ಮದ್ದಡ್ಕ, ಕೆ.ಎಸ್ ಅಬ್ದುಲ್ಲ ಕರಾಯ, ಶಮೀಮ್ ಯೂಸುಫ್ ಮದ್ದಡ್ಕ, ಅಶ್ರಫ್ ಕಟ್ಟೆ, ಸಾಲಿಹ್ ಮದ್ದಡ್ಕ ಮೊದಲಾದವರು ಉಪಸ್ಥಿತರಿದ್ದರು. ಹೂಗುಚ್ಚ ನೀಡಿ ಅವರನ್ನು ಬರಮಾಡಿಕೊಳ್ಳಲಾಯಿತು.

Related posts

ಸರಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ನಲ್ಲಿ ನಶಮುಕ್ತ ಭಾರತ ಅಭಿಯಾನ

Suddi Udaya

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

Suddi Udaya

ಮಡಂತ್ಯಾರು ಬ್ರದರ್ಸ್ ಸಾಲುಮರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!