23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

ಬೆಳ್ತಂಗಡಿ: ಉಪ್ಪಿನಂಗಡಿ,‌ ಕಡಬ ಸರ್ಕಲ್ ಸೇರಿದಂತೆ ಬೆಳ್ತಂಗಡಿ ತಾಲೂಕಿನ 5 ಠಾಣೆಗಳ ವಿಶಾಲ ವ್ಯಾಪ್ತಿಯುಳ್ಳ ಬೆಳ್ತಂಗಡಿ ಪೊಲೀಸ್ ಉಪವಿಭಾಗ ಇದರ ಪ್ರಥಮ ಡಿವೈಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡಿರುವ ಸಿ.ಕೆ ರೋಹಿಣಿ (ಕೆಎಸ್‌ಪಿಎಸ್)ಅವರನ್ನು ನ.10 ರಂದು ತಾಲೂಕಿನ ಮುಸ್ಲಿಂ ಒಕ್ಕೂಟದ ವತಿಯಿಂದ ಮುಖಂಡರು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದರು.

ತಾ.ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್, ಪ್ರಮುಖರಾದ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಕ್ಬರ್ ಬೆಳ್ತಂಗಡಿ, ಅಶ್ರಫ್ ಆಲಿಕುಂಞಿ ಮುಂಡಾಜೆ, ಖಾಲಿದ್ ಪುಲಾಬೆ, ಅಬ್ದುಲ್ ರಹಿಮಾನ್ ಪಡ್ಪು, ನಿಸಾರ್ ಕುದ್ರಡ್ಕ, ನವಾಝ್ ಶರೀಫ್ ಪೆರಾಲ್ದರಕಟ್ಟೆ, ಅಝರ್ ನಾವೂರು, ಅಬ್ಬೋನು ಮದ್ದಡ್ಕ, ಕೆ.ಎಸ್ ಅಬ್ದುಲ್ಲ ಕರಾಯ, ಶಮೀಮ್ ಯೂಸುಫ್ ಮದ್ದಡ್ಕ, ಅಶ್ರಫ್ ಕಟ್ಟೆ, ಸಾಲಿಹ್ ಮದ್ದಡ್ಕ ಮೊದಲಾದವರು ಉಪಸ್ಥಿತರಿದ್ದರು. ಹೂಗುಚ್ಚ ನೀಡಿ ಅವರನ್ನು ಬರಮಾಡಿಕೊಳ್ಳಲಾಯಿತು.

Related posts

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya

ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ

Suddi Udaya
error: Content is protected !!