22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬಂದಾರು: ಇಲ್ಲಿನ ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಯೊಂದು ಪತ್ತೆಯಾಗಿದ್ದು ಜನರಲ್ಲಿ ಆತಂಕ ಹುಟ್ಟಿಸಿದೆ.

ಕಳೆದ ಕೆಲವು ದಿನಗಳ ಹಿಂದೆ ಮುಗೆರಡ್ಕ ತೂಗುಸೇತುವೆ ಕಾಮಗಾರಿ ನಡೆಯುತ್ತಿರುವ ಜಾಗ ಇದೇ ನೇತ್ರಾವತಿ ನದಿಯಲ್ಲಿ ಕಾರ್ಮಿಕರಿಗೆ ಕಾಣಸಿಕ್ಕಿ ಊರವರಿಗೆ ತಿಳಿಸಿದ್ದರು. ಮೀನು ಹಿಡಿಯುವವರಿಗೆ ಎಚ್ಚರಿಕೆಯ ಕರೆಗಂಟೆಯಾಗಿದೆ.

– ವರದಿ ಮುಹಮ್ಮದ್ ಬಂದಾರು

Related posts

ಮಾಜಿ ಶಾಸಕ ದಿ. ಕೆ ವಸಂತ ಬಂಗೇರರವರ 78 ನೇ ಹುಟ್ಟು ಹಬ್ಬದ ಸವಿ ನೆನಪಿಗಾಗಿ, ಬಂಗೇರಾ ಬ್ರಿಗೇಡ್ ಬೆಳ್ತಂಗಡಿ ವತಿಯಿಂದ,ಬಿನುತಾ ಬಂಗೇರರ ನೇತೃತ್ವದಲ್ಲಿ ಮದ್ದಡ್ಕ ಬಂಡೀಮಠ ಮೈದಾನದಲ್ಲಿ ಹೊನಲು ಬೆಳೆಕಿನ ಮುಕ್ತ ಕಬಡ್ಡಿ ಪಂದ್ಯಕೂಟ

Suddi Udaya

ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ಕಛೇರಿ ಸಿಬ್ಬಂದಿ ವಿಜಯ ಕುಮಾರಿ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಹಿಂದೂ ಹಿತ ರಕ್ಷಣಾ ಸಮಿತಿಯ ಕರೆಗೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ತಾಲೂಕು ಘಟಕ ಸಂಪೂರ್ಣ ಬೆಂಬಲ

Suddi Udaya

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya
error: Content is protected !!