September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬಂದಾರು: ಇಲ್ಲಿನ ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಯೊಂದು ಪತ್ತೆಯಾಗಿದ್ದು ಜನರಲ್ಲಿ ಆತಂಕ ಹುಟ್ಟಿಸಿದೆ.

ಕಳೆದ ಕೆಲವು ದಿನಗಳ ಹಿಂದೆ ಮುಗೆರಡ್ಕ ತೂಗುಸೇತುವೆ ಕಾಮಗಾರಿ ನಡೆಯುತ್ತಿರುವ ಜಾಗ ಇದೇ ನೇತ್ರಾವತಿ ನದಿಯಲ್ಲಿ ಕಾರ್ಮಿಕರಿಗೆ ಕಾಣಸಿಕ್ಕಿ ಊರವರಿಗೆ ತಿಳಿಸಿದ್ದರು. ಮೀನು ಹಿಡಿಯುವವರಿಗೆ ಎಚ್ಚರಿಕೆಯ ಕರೆಗಂಟೆಯಾಗಿದೆ.

– ವರದಿ ಮುಹಮ್ಮದ್ ಬಂದಾರು

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕಲ್ಮಂಜ : ಬಜಿಲ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ : ಸ್ಥಳಕ್ಕೆ ತಹಶೀಲ್ದಾರ್ ಭೇಟಿ; ವೀಕ್ಷಣೆ

Suddi Udaya

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ಸಂಘವು ರೂ. 32.31 ಕೋಟಿ ವ್ಯವಹಾರ, ರೂ. 49.24 ಲಕ್ಷ ನಿವ್ವಳ ಲಾಭ

Suddi Udaya

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ನಿಡ್ಲೆ ಗ್ರಾ.ಪಂ. ನ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!