July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ಕಾಡoಡ ಬಳಿ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷ

ಬೆಳಾಲು : ಉಜಿರೆ – ಬೆಳಾಲು -ಬಂದಾರು ಮುಖ್ಯರಸ್ತೆಯ ಬೆಳಾಲು ಗ್ರಾಮ ಕಾಡoಡ ಬಳಿ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷಗೊಂಡ ಘಟನೆ ನಡೆದಿದೆ.

ಹಲವಾರು ತಿಂಗಳುಗಳಿಂದ ಆ ಪ್ರದೇಶದಲ್ಲಿ ತಿರುಗಾಡುತ್ತಿದ್ದು, ಅಡಿಕೆ ಇನ್ನಿತರ ಕೃಷಿ, ಕೃಷಿಗೆ ಅಳವಡಿಸಿರುವ ನೀರಾವರಿ ಪೈಪ್ ಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

Related posts

ಜು.26: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಮಡಂತ್ಯಾರಿನ 4 ಕಡೆಗಳಲ್ಲಿ ಉಚಿತ ಯೋಗ ತರಗತಿ ಆರಂಭ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸೌಜನ್ಯ ಸಾವು ಪ್ರಕರಣ: ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಲಿ: ಡಾ. ಹೆಗ್ಗಡೆ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಪ್ರೌ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ನಾಯಕಿಯಾಗಿ ಕು.ನವಮಿ ಎಮ್ ಆಯ್ಕೆ

Suddi Udaya

ಚಾರ್ಮಾಡಿ: ಕೊಳವೆ ಬಾವಿ ತೆಗೆಯುವ ವೇಳೆ ಹೊಂಡಕ್ಕೆ ಜಾರಿದ ಲಾರಿ

Suddi Udaya
error: Content is protected !!