September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಡಾ. ಸುಶ್ಮಿತಾ ಸಿ ಎಚ್ ರವರಿಗೆ ಪಿಹೆಚ್ ಡಿ ಪದವಿ

ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಅಥಿತಿ ಉಪನ್ಯಾಸಕಿ ಡಾ. ಸುಶ್ಮಿತಾ ಸಿ ಎಚ್ ಇವರು ಮಂಡಿಸಿದ “ಸೈಝೀಜಿಯಮ್ ಹಿಮಿಸ್ಫೆರಿಕಮ್ ಮತ್ತು ಸೈಝೀಜಿಯಮ್ ಕನರೆನ್ಸ್ ನ ಮಧುಮೇಹ ವಿರೋಧಿ ಸಾಮರ್ಥ್ಯ” ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿ ಎಚ್ ಡಿ ಪದವಿ ನೀಡಿದೆ.

ಇವರು ಬೆಳ್ತಂಗಡಿ ನಿವಾಸಿಯಾಗಿದ್ದು, ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಕೃಷ್ಣಕುಮಾರ್. ಜಿ ಇವರು ಮಾರ್ಗದರ್ಶನ ಮಾಡಿರುತ್ತಾರೆ.

Related posts

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ

Suddi Udaya
error: Content is protected !!