23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಡಾ. ಸುಶ್ಮಿತಾ ಸಿ ಎಚ್ ರವರಿಗೆ ಪಿಹೆಚ್ ಡಿ ಪದವಿ

ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಅಥಿತಿ ಉಪನ್ಯಾಸಕಿ ಡಾ. ಸುಶ್ಮಿತಾ ಸಿ ಎಚ್ ಇವರು ಮಂಡಿಸಿದ “ಸೈಝೀಜಿಯಮ್ ಹಿಮಿಸ್ಫೆರಿಕಮ್ ಮತ್ತು ಸೈಝೀಜಿಯಮ್ ಕನರೆನ್ಸ್ ನ ಮಧುಮೇಹ ವಿರೋಧಿ ಸಾಮರ್ಥ್ಯ” ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿ ಎಚ್ ಡಿ ಪದವಿ ನೀಡಿದೆ.

ಇವರು ಬೆಳ್ತಂಗಡಿ ನಿವಾಸಿಯಾಗಿದ್ದು, ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಕೃಷ್ಣಕುಮಾರ್. ಜಿ ಇವರು ಮಾರ್ಗದರ್ಶನ ಮಾಡಿರುತ್ತಾರೆ.

Related posts

ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಕೊಕ್ಕಡ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಆ.17: ನಾಲ್ಕೂರಿನಲ್ಲಿ 3ನೇ ವರ್ಷದ ಮೊಸರು ಕುಡಿಕೆ ಉತ್ಸವ, ತಾಲೂಕು ಮಟ್ಟದ ಕೃಷ್ಣ ವೇಷ ಸ್ಪರ್ಧೆ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya

ಬೆಳ್ತಂಗಡಿ: ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

Suddi Udaya
error: Content is protected !!