25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

ಬೆಳ್ತಂಗಡಿ ತಾಲೂಕು ಪಂಚಾಯತಿಯ ಸಾಮಾನ್ಯ ಸಭೆಯು ದ.ಕ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಜಯಲಕ್ಷ್ಮಿ ರಾಯಕೋಡರವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಈ ವೇಳೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


ತಾಲೂಕು ಪಂಚಾಯತ್, ಪಶು ಸಂಗೋಪನಾ ಇಲಾಖೆಯ ಕ್ರಿಯಾಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

Related posts

ಎಸ್‌ಡಿಎಂ ಬಿ.ಎಡ್. ಹಾಗೂ ಡಿ.ಎಡ್. ಕಾಲೇಜು ಹಿರಿಯ ವಿದ್ಯಾರ್ಥಿಗಳ ಪುನರ್ ಸಮ್ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪತ್ರಕರ್ತರಿಗೆ ಅಪಘಾತ ವಿಮೆ ಯೋಜನೆ ನೋಂದಣಿ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

Suddi Udaya

ಬೆಳ್ತಂಗಡಿ: ಪವರ್ ಆನ್‌ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10ರಿಂದ 50 ರಷ್ಟು ರಿಯಾಯಿತಿ

Suddi Udaya
error: Content is protected !!