25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ದೇವಸ್ಥಾನದ ದೀಪೋತ್ಸವ ಸಂಪನ್ನ

ಬೆಳ್ತಂಗಡಿ: ಮುಂಡಾಜೆಯ ಸನ್ಯಾಸಿ ಕಟ್ಟೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ ನ.9ರಂದು ಜರಗಿತು.
ಶ್ರೀ ಪರಶುರಾಮ, ಸಿದ್ಧಿವಿನಾಯಕ, ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ, ಸೇವೆಗಳು, ಆಹ್ವಾನಿತ ಭಜನಾ ತಂಡಗಳಿಂದ ಭಜನೆ, ದೇವರಿಗೆ ಕೃಷಿ ಉತ್ಪನ್ನಗಳ ಸಹಿತ ರಾಶಿ ಪೂಜೆ, ನಾಗತಂಬಿಲ, ಕ್ಷೇತ್ರದ ಪರಿವಾರ ದೈವಗಳಿಗೆ ಪರ್ವ ಸೇವೆ, ಮಹಾಪೂಜೆ ನಡೆಯಿತು.

ರಾತ್ರಿ ಶ್ರೀ ದೇವರ ಉತ್ಸವ, ಸವಾರಿ ಕಟ್ಟೆ ,ವಸಂತ ಕಟ್ಟೆ ಪೂಜೆಗಳು, ಅಷ್ಟಾವಧಾನ ಸೇವೆಗಳು, ಸುಡುಮದ್ದು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಆಡಳಿತ ಮಂಡಳಿ ಹಾಗೂ ಜಾತ್ರೋತ್ಸವ ಸಮಿತಿಯ ಸದಸ್ಯರು ಸಹಕರಿಸಿದರು.

Related posts

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಮೊಗ್ರು: ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ರವರಿಗೆ “ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿ”

Suddi Udaya

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!