22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿ

ಲಾಯಿಲದಲ್ಲಿ ವಾಹನ ದಟ್ಟಣೆ

ಬೆಳ್ತಂಗಡಿ: ಮಂಗಳೂರು ವಿಲ್ಲಂಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ-ಉಜಿರೆ ಸಂಪರ್ಕ ರಸ್ತೆಯಲ್ಲಿ ತೇಪೆ ಕಾರ್ಯ ಹಾಕುತ್ತೀರುವ ಪರಿಣಾಮ ಬೆಳ್ತಂಗಡಿ ಪಟ್ಟಣದಿಂದ ಕೊಯ್ಯೂರು ಕ್ರಾಸ್ ವರೆಗೆ ವಾಹನ ದಟ್ಟಣೆ ಹೆಚ್ಚಾದ ಘಟನೆ ನ.10 ರಂದು ಸಂಭವಿಸಿದೆ.

ಸೋಮವಾರ ಬೆಳ್ತಂಗಡಿಯಲ್ಲಿ ವಾರದ ಸಂತೆ ವ್ಯಾಪಾರ ನಡೆಯುತ್ತದೆ ಇದರ ಪರಿಣಾಮ ಆಗಾಗ ಸೋಮವಾರ ಟ್ರಾಫಿಕ್ ಜಾಮ್ ಆಗುವುದು ಸರ್ವೇ ಸಾಮಾನ್ಯ ಆದರೆ ಹಿಂದೆ ತೇಪೆ ಕಾರ್ಯ ಕೈಗೊಂಡಿರುವುದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.

Related posts

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಕಾರ್ಯಾಗಾರ ಸಂಪನ್ನ

Suddi Udaya

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya
error: Content is protected !!