July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿ

ಲಾಯಿಲದಲ್ಲಿ ವಾಹನ ದಟ್ಟಣೆ

ಬೆಳ್ತಂಗಡಿ: ಮಂಗಳೂರು ವಿಲ್ಲಂಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ-ಉಜಿರೆ ಸಂಪರ್ಕ ರಸ್ತೆಯಲ್ಲಿ ತೇಪೆ ಕಾರ್ಯ ಹಾಕುತ್ತೀರುವ ಪರಿಣಾಮ ಬೆಳ್ತಂಗಡಿ ಪಟ್ಟಣದಿಂದ ಕೊಯ್ಯೂರು ಕ್ರಾಸ್ ವರೆಗೆ ವಾಹನ ದಟ್ಟಣೆ ಹೆಚ್ಚಾದ ಘಟನೆ ನ.10 ರಂದು ಸಂಭವಿಸಿದೆ.

ಸೋಮವಾರ ಬೆಳ್ತಂಗಡಿಯಲ್ಲಿ ವಾರದ ಸಂತೆ ವ್ಯಾಪಾರ ನಡೆಯುತ್ತದೆ ಇದರ ಪರಿಣಾಮ ಆಗಾಗ ಸೋಮವಾರ ಟ್ರಾಫಿಕ್ ಜಾಮ್ ಆಗುವುದು ಸರ್ವೇ ಸಾಮಾನ್ಯ ಆದರೆ ಹಿಂದೆ ತೇಪೆ ಕಾರ್ಯ ಕೈಗೊಂಡಿರುವುದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.

Related posts

ಮಲಮಂತಿಗೆ: ಕೃಷಿಕ ಶೇಖರ್ ಗೌಡ ನಿಧನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗ ಅಪಾಯಕಾರಿ ಮರ: ತೆರವಿಗೆ ಸಾರ್ವಜನಿಕರ ಆಗ್ರಹ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಗುಳಿ ನಾರಾಯಣ ಭಟ್, ಉಪಾಧ್ಯಕ್ಷರಾಗಿ ವಡಿವೇಲು

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!