September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ

ಹೊಸಂಗಡಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಹೊಕ್ಕಾಡಿಗೋಳಿ ಕಂಬಳದ ಕರೆ ಮುಹೂರ್ತವು ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ಅಮ್ಮನವರ ಮತ್ತು ಮೂಜುಲ್ನಾಯ ಕೊಡಮಣಿತ್ತಾಯ ದೈವದ ಆಶೀರ್ವಾದದೊಂದಿಗೆ ಕರೆ ಮುಹೂರ್ತ ಜರಗಿತು.

ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು, ದೀಪ ಬೆಳಗಿಸಿ, ಮುಂದೆ ನಡೆಯುವ ಕೆಲಸ ಕಾರ್ಯಗಳು ಜೊತೆಗೆ ಕಂಬಳವು ಯಶಸ್ವಿಯಾಗಿ ಮುನ್ನಡೆಯಲಿ ಎಂದು ಸ್ಥಳ ಸಾನಿಧ್ಯದ ದೈವ ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಗೌರವ ಸಲಹೆಗಾರರಾದ ಜಗತ್ಪಾಲ ಶೆಟ್ಟಿ ಉಮನೊಟ್ಟು, ಪ್ರಧಾನ ಕಾರ್ಯದರ್ಶಿ ಪ್ರಭಾಕರ್.ಎಚ್, ಕಾರ್ಯದರ್ಶಿ ಪುಷ್ಪ ರಾಜ್ ಜೈನ್,ಸ್ಥಳದನಿಗಳಾದ ರಾಜು ಶೆಟ್ಟಿ ಹೊಕ್ಕಾಡಿ, ಸುಧೀರ್ ಶೆಟ್ಟಿ ಕಂಬಳ ಮನೆ, ಪ್ರವೀಣ್ ಕುಲಾಲ್, ಸುಂದರ ಪೂಜಾರಿ ನಿಡ್ಯಾಲ,ಉಪಾಧ್ಯಕ್ಷರಾದ ಸಂತೋಷ್ ಮಂಜಿಲ, ಸುರೇಶ್. ಎಚ್.ರಾಜೇಶ್ ಹುಲಿಮೇರು. ಹೊಕ್ಕಾಡಿಗೋಳಿ, ನವೀನ್ ಆಚಾರ್ಯ ಉಪ್ಪಿರ, ನಿತೇಶ್ ಹನ್ನೆರಡುಕವಲು, ಸಂಘ ಸಂಸ್ಥೆ, ಭಜನಾ ಮಂಡಳಿ, ಕಂಬಳ ಸಮಿಯ ಸದಸ್ಯರು, ಕಂಬಳಾ ಭೀಮಾನಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya

ಬೆಳ್ತಂಗಡಿ : ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮೂರನೇ ಬಾರಿ ಮೆಡಿಕಲ್ ಟೆಸ್ಟ್

Suddi Udaya

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮೂಲ್ಕಿ ಇದರ ಬೆಳ್ಳಿಹಬ್ಬ ಸಂಭ್ರಮ

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya
error: Content is protected !!