23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ

ಹೊಸಂಗಡಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಹೊಕ್ಕಾಡಿಗೋಳಿ ಕಂಬಳದ ಕರೆ ಮುಹೂರ್ತವು ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ಅಮ್ಮನವರ ಮತ್ತು ಮೂಜುಲ್ನಾಯ ಕೊಡಮಣಿತ್ತಾಯ ದೈವದ ಆಶೀರ್ವಾದದೊಂದಿಗೆ ಕರೆ ಮುಹೂರ್ತ ಜರಗಿತು.

ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು, ದೀಪ ಬೆಳಗಿಸಿ, ಮುಂದೆ ನಡೆಯುವ ಕೆಲಸ ಕಾರ್ಯಗಳು ಜೊತೆಗೆ ಕಂಬಳವು ಯಶಸ್ವಿಯಾಗಿ ಮುನ್ನಡೆಯಲಿ ಎಂದು ಸ್ಥಳ ಸಾನಿಧ್ಯದ ದೈವ ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಗೌರವ ಸಲಹೆಗಾರರಾದ ಜಗತ್ಪಾಲ ಶೆಟ್ಟಿ ಉಮನೊಟ್ಟು, ಪ್ರಧಾನ ಕಾರ್ಯದರ್ಶಿ ಪ್ರಭಾಕರ್.ಎಚ್, ಕಾರ್ಯದರ್ಶಿ ಪುಷ್ಪ ರಾಜ್ ಜೈನ್,ಸ್ಥಳದನಿಗಳಾದ ರಾಜು ಶೆಟ್ಟಿ ಹೊಕ್ಕಾಡಿ, ಸುಧೀರ್ ಶೆಟ್ಟಿ ಕಂಬಳ ಮನೆ, ಪ್ರವೀಣ್ ಕುಲಾಲ್, ಸುಂದರ ಪೂಜಾರಿ ನಿಡ್ಯಾಲ,ಉಪಾಧ್ಯಕ್ಷರಾದ ಸಂತೋಷ್ ಮಂಜಿಲ, ಸುರೇಶ್. ಎಚ್.ರಾಜೇಶ್ ಹುಲಿಮೇರು. ಹೊಕ್ಕಾಡಿಗೋಳಿ, ನವೀನ್ ಆಚಾರ್ಯ ಉಪ್ಪಿರ, ನಿತೇಶ್ ಹನ್ನೆರಡುಕವಲು, ಸಂಘ ಸಂಸ್ಥೆ, ಭಜನಾ ಮಂಡಳಿ, ಕಂಬಳ ಸಮಿಯ ಸದಸ್ಯರು, ಕಂಬಳಾ ಭೀಮಾನಿಗಳು ಉಪಸ್ಥಿತರಿದ್ದರು.

Related posts

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

Suddi Udaya

ಜ.9: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ವಿದ್ವಾಂಸರಿಂದ ವಿಚಾರಗೋಷ್ಠಿ

Suddi Udaya
error: Content is protected !!