May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025

ಬೆಳ್ತಂಗಡಿ: ಸೇವಾಭಾರತಿ ಸಂಸ್ಥೆಯು ಕನ್ಯಾಡಿಯ ಸುಪ್ರಜ ಸಭಾಂಗಣ ಮತ್ತು ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ನ. 9 ರಂದು ಆಯೋಜಿಸಿದಂತಹ ದೀಪಾವಳಿ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಸಮಾಜದ ಎಲ್ಲಾ ಗಣ್ಯರನ್ನು ಒಗ್ಗೂಡಿಸಿ ಇವರೆಗೆ ನಡೆದು ಬಂದಂತಹ ದಾರಿಗಳು ಮತ್ತು ಸಂಸ್ಥೆಯ ಸೇವಾಕಾರ್ಯಗಳ ವಿಸ್ತಾರಗಳ ಬಗ್ಗೆ ವರದಿಯನ್ನು ನೀಡಲಾಯಿತು. ಹಾಗೂ ಮುಂದಿನ ದಿನಗಳಲ್ಲಿ ಇದರ ವಿಸ್ತಾರದ ಬಗ್ಗೆ ಸಲಹೆ ಮತ್ತು ಮಾರ್ಗದರ್ಶನವನ್ನು ಪಡೆಯಲಾಯಿತು.

ಡಾ. ಎಲ್ ಎಚ್ ಮಂಜುನಾಥ್, ಪುರಂದರ್ ರಾವ್, ಶ್ರೀಮತಿ ಮನೋರಮ ಭಟ್, ಶ್ರೀ ಭುಜಬಲಿ ಧರ್ಮಸ್ಥಳ ಸಹಿತ ಗಣ್ಯರು ಭಾಗವಹಿಸಿದ್ದರು. ಸಂಸ್ಥೆಯ ಬಗ್ಗೆ ಮತ್ತು ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ವಿವರವನ್ನು ಕೆ ವಿನಾಯಕ ರಾವ್ ರವರು ಪ್ರಸ್ತಾಪಿಸಿದರು. ಸಂಸ್ಥೆಯ ಸೇವಾಕಾರ್ಯಗಳ ಬಗ್ಗೆ ಚರಣ್ ಕುಮಾರ್ ಎಂ ರವರು ವಿವರವಿತ್ತರು ಪಂಚಪರಿವರ್ತನೆಯ ಬಗ್ಗೆ ಚಂದ್ರಶೇಖರ್ ರವರು ತಿಳಿಸಿದರು.

Related posts

ಕಾರಿಂಜ ಶ್ರೀ ವನ ಶಾಸ್ತಾರ , ಶ್ರೀ ವೀರಭದ್ರ ದೇವಸ್ಥಾನದ ಜೀರ್ಣೊದ್ದಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya
error: Content is protected !!