24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025

ಬೆಳ್ತಂಗಡಿ: ಸೇವಾಭಾರತಿ ಸಂಸ್ಥೆಯು ಕನ್ಯಾಡಿಯ ಸುಪ್ರಜ ಸಭಾಂಗಣ ಮತ್ತು ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ನ. 9 ರಂದು ಆಯೋಜಿಸಿದಂತಹ ದೀಪಾವಳಿ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಸಮಾಜದ ಎಲ್ಲಾ ಗಣ್ಯರನ್ನು ಒಗ್ಗೂಡಿಸಿ ಇವರೆಗೆ ನಡೆದು ಬಂದಂತಹ ದಾರಿಗಳು ಮತ್ತು ಸಂಸ್ಥೆಯ ಸೇವಾಕಾರ್ಯಗಳ ವಿಸ್ತಾರಗಳ ಬಗ್ಗೆ ವರದಿಯನ್ನು ನೀಡಲಾಯಿತು. ಹಾಗೂ ಮುಂದಿನ ದಿನಗಳಲ್ಲಿ ಇದರ ವಿಸ್ತಾರದ ಬಗ್ಗೆ ಸಲಹೆ ಮತ್ತು ಮಾರ್ಗದರ್ಶನವನ್ನು ಪಡೆಯಲಾಯಿತು.

ಡಾ. ಎಲ್ ಎಚ್ ಮಂಜುನಾಥ್, ಪುರಂದರ್ ರಾವ್, ಶ್ರೀಮತಿ ಮನೋರಮ ಭಟ್, ಶ್ರೀ ಭುಜಬಲಿ ಧರ್ಮಸ್ಥಳ ಸಹಿತ ಗಣ್ಯರು ಭಾಗವಹಿಸಿದ್ದರು. ಸಂಸ್ಥೆಯ ಬಗ್ಗೆ ಮತ್ತು ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ವಿವರವನ್ನು ಕೆ ವಿನಾಯಕ ರಾವ್ ರವರು ಪ್ರಸ್ತಾಪಿಸಿದರು. ಸಂಸ್ಥೆಯ ಸೇವಾಕಾರ್ಯಗಳ ಬಗ್ಗೆ ಚರಣ್ ಕುಮಾರ್ ಎಂ ರವರು ವಿವರವಿತ್ತರು ಪಂಚಪರಿವರ್ತನೆಯ ಬಗ್ಗೆ ಚಂದ್ರಶೇಖರ್ ರವರು ತಿಳಿಸಿದರು.

Related posts

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

Suddi Udaya

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!