25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

ಉಜಿರೆ: ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆಯು ದ.ಕ.ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನ.15ರಂದು ನಡೆಯಲಿದೆ.

ಈ ಸಭೆಯಲ್ಲಿ ಭಾಗವಸಲು ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಇವರಿಗೆ ಆಹ್ವಾನ ಬಂದಿದೆ.ಈ ಸಭೆ ದ.ಕ.ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಜಿಲ್ಲಾ ಯೋಜನಾ ಸಮಿತಿಯ ರಚನೆಯ ಕುರಿತು ಹಾಗೂ ಜಿಲ್ಲೆಯ ಸಮಗ್ರ ಕರಡು ಅಭಿವೃದ್ಧಿ ಯೋಜನೆಯನ್ನು ಸಿದ್ಧಪಡಿಸುವ ಕುರಿತು ಕರೆಯಲಾಗಿದೆ ಎಂದು ಸದಸ್ಯ ಕಾರ್ಯದರ್ಶಿ ದ.ಕ.ಜಿಲ್ಲಾ ಯೋಜನಾ ಸಮಿತಿಸದಸ್ಯ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಜೆಸಿಐ ವತಿಯಿಂದ ಎಕ್ಸೆಲ್ ಕಾಲೇಜಿನ ಚೇರ್ಮನ್ ಸುಮಂತ್ ಕುಮಾರ್ ಜೈನ್ ರಿಗೆ ಅಭಿನಂದನೆ

Suddi Udaya

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya
error: Content is protected !!