May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ವರ್ತಕರ ಸಂಘದಿಂದ ಅಭಿನಂದನೆ

ಬೆಳ್ತಂಗಡಿ: ಧರ್ಮ ಪ್ರಾಂತ್ಯದ ನೂತನ ಧರ್ಮಧ್ಯಕ್ಷರಾಗಿ ಪಟ್ಟಾಭಿಷಕ್ತರದ ಅತೀ ವಂದನೀಯ ಫಾ| ಜೇಮ್ಸ್ ಪಟ್ಟೇರಿಲ್ ಇವರನ್ನು ಬೆಳ್ತಂಗಡಿ ವರ್ತಕರ ಸಂಘದಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ರೋನಾಲ್ಡ್ ಲೋಬೊ, ಕಾರ್ಯದರ್ಶಿ ಲಾನ್ಸಿ ಪಿರೇರ, ಉಪಾಧ್ಯಕ್ಷ ಶಶಿಧರ್ ಪೈ, ಖಜಾಂಚಿ ಸುನೀಲ್ ಶೆನೋಯ್, ಕಾರ್ಯಕಾರಿ ಸಮಿತಿ ಸದಸ್ಯರಾದ ಶರ್ಮಿಳಾ ಮೋರಸ್, ಶೀತಲ್ ಜೈನ್, ವಿಲ್ಸನ್ ಗೊನ್ಸಲ್ವಿಸ್, ಉಮೇಶ್, ಸೆಲಿನ್ ನೋರೋನ್ಹ ಮತ್ತು ಮೇಲ್ವಿನ್ ಉಪಸ್ಥಿತರಿದ್ದರು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ತಾಲೂಕಿನ ಹಲವೆಡೆ ಉತ್ತಮ ಮಳೆ

Suddi Udaya

ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ರವರಿಂದ ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!