28 C
ಪುತ್ತೂರು, ಬೆಳ್ತಂಗಡಿ
August 5, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

ಬೆಳ್ತಂಗಡಿ : ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಪಟ್ಟಾಭಿಷೇಕಗೊಂಡ‌ ವಂದನೀಯ ಜೇಮ್ಸ್ ಪಟ್ಟೇರಿಲ್ ಇವರನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ನ. 10 ರoದು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಕೆ ಪಿ ಎ ಬೆಳ್ತಂಗಡಿ ವಲಯದ ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ, ಅಧ್ಯಕ್ಷ ರವಿ ಪೂಜಾರಿ ನಾರಾವಿ, ಉಪಾಧ್ಯಕ್ಷರಾದ ಉಮೇಶ್ ಕುಲಾಲ್ ಗುರುವಾಯನಕೆರೆ, ಹರ್ಷ ಬಳ್ಳಮಂಜ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಮಾಜಿ ಅಧ್ಯಕ್ಷರಾದ ಉಮೇಶ್ ರಾಕೇಶ್ ಸ್ಟುಡಿಯೋ ಟಿ ಬಿ ಕ್ರಾಸ್ ಉಜಿರೆ, ಉಮೇಶ್ ಕುಮಾರ್ ಮದ್ದಡ್ಕ, ವಸಂತ್‌ ಶರ್ಮಾ ಉಜಿರೆ, ಸಿಲ್ವಿಯಾ ಬೆಳ್ತಂಗಡಿ, ಸುರೇಶ್ ಬಿ ಕೌಡoಗೆ, ಸದಸ್ಯರಾದ ಗoಗಾಧರ‌ ಉಜಿರೆ, ಪ್ರಭಾಕರ ಧರ್ಮಸ್ಥಳ, ರಾಮಕೃಷ್ಣ ರೈ ಉಜಿರೆ, ಮಹಾವೀರ ಜೈನ್ ಉಜಿರೆ, ಬಾಲಕೃಷ್ಣ ಶೆಟ್ಟಿ ಪೇರಲ್ದರಕಟ್ಟೆ, ಶುಭಲತಾ ಜೈನ್ ಗುರುವಾಯನಕೆರೆ, ಗಣೇಶ್ ಹೆಗ್ಡೆ ನಾರಾವಿ, ಸುಬೋದ್ ಜೈನ್ ಬೆಳ್ತಂಗಡಿ, ಪ್ರಶಾಂತ್ ಬೆಳ್ತಂಗಡಿ, ನಿತಿನ್ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ಸೌಜನ್ಯ ಕೊಲೆ ಪ್ರಕರಣ: ಆ.27 ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಶಾಸಕರುಗಳು ಭಾಗಿ:

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 15ನೇ ವಾರ್ಷಿಕ ಸಾಮಾನ್ಯ ಸಭೆ: ರೂ. 308.58 ಲಕ್ಷ ನಿವ್ವಳ ಲಾಭ : ಆತ್ಮಶಕ್ತಿಯ ನಿರಂತರ ಸಾಧನೆಗೆ ಸದಸ್ಯರ ಶ್ಲಾಘನೆ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಭಾರತೀಯ ಸೇನೆಗೆ ಆಯ್ಕೆಯಾದ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಗೌರವಾರ್ಪಣೆ

Suddi Udaya

ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya
error: Content is protected !!