25.1 C
ಪುತ್ತೂರು, ಬೆಳ್ತಂಗಡಿ
August 5, 2026
Uncategorized

ಬೆಳ್ತಂಗಡಿ ಸಿರಿ ಸಂಸ್ಥೆಗೆ ಖ್ಯಾತ ಚಲನಚಿತ್ರ ನಟಿ ಶ್ರುತಿ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಖ್ಯಾತ ಚಲನಚಿತ್ರ ನಟಿ ಶ್ರುತಿ ಅವರು ಕುಟುಂಬ ಸಮೇತರಾಗಿ ನ 10 ರಂದು ಭೇಟಿ ನೀಡಿದರು.

ಸಿರಿ ಸಂಸ್ಥೆಯ ಪರವಾಗಿ ಮ್ಯಾನೇಜಿಂಗ್ ಡೈರೆಕ್ಟರ್ ಕೆ.ಎನ್ ಜನಾರ್ಧನ್ ಅವರು ನಟಿ ಶ್ರುತಿ ಅವರನ್ನು ಗೌರವಿಸಿದರು.ಬಳಿಕ ಮಾತನಾಡಿದ ಅವರು ಸಿರಿ ಸಂಸ್ಥೆಯು ಮನಸದಸಿಗೆ ಸಂತೋಷ ತರುವ ವಾತಾವರಣ ಸೃಷ್ಟಿಮಾಡಿದೆ. ಇಲ್ಲಿನ ಶಿಸ್ತು, ಸ್ಚಚ್ಚತೆ ಜೊತೆಗೆ ಡಾ.ಹೆಗ್ಗಡೆಯವರು ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಖಾವಂದರ ದೂರದೃಷ್ಟಿ ಚಿಂತನೆ ಮತ್ತು ಅವರು ಸಮಾಜಕ್ಕೆ ನೀಡಿದ ಸೇವೆಗಳನ್ನು ನಾವೆಲ್ಲರೂ ಗೌರವಿಸಬೇಕಾಗಿದೆ ಎಂದರು.

ಸಿರಿ ಸಂಸ್ಥೆಯ ಎಂಡಿ ಕೆಎನ್ ಜನಾರ್ಧನ್ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಶ್ರುತಿ ಅವರ ಬಗ್ಗೆ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಸಿಇಓ ಪ್ರಸನ್ನ,ಗೋದಾಮು ವಿಭಾಗದ ಮ್ಯಾನೇಜರ್ ಜೀವನ್ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿಗಳು ಸಹಕರಿಸಿದರು.

Related posts

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ. 100

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya
error: Content is protected !!