25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗೇರಡ್ಕ ಚಂದ್ರಹಾಸ ಪೂಜಾರಿ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಮೊಗ್ರು ಗ್ರಾಮದ ಮುಗೇರಡ್ಕ ನಿವಾಸಿ ಚಂದ್ರಹಾಸ ಪೂಜಾರಿ ಅವರಿಗೆ ಇತ್ತೀಚೆಗೆ ಅಪಘಾತವಾಗಿದ್ದು ಅವರ ಚಿಕಿತ್ಸೆಗೆ ರೂ.5 ರಿಂದ 7 ಲಕ್ಷ ದವರೆಗೆ ವೆಚ್ಚ ತಗುಲುವ ಬಗ್ಗೆ ವೈದ್ಯರು ತಿಳಿಸಿರುತ್ತಾರೆ.

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಇವರ ಕುಟುಂಬವು ಕಡುಬಡತನದ ಕುಟುಂಬವಾಗಿದೆ. ಚಿಕಿತ್ಸೆಗೆ ಬೇಕಾದ ಹಣವನ್ನು ಹೊಂದಿಸಲು ಕಷ್ಟ ಸಾಧ್ಯವಾದ ಕಾರಣ ಚಿಕಿತ್ಸೆಯ ನೆರವಿಗಾಗಿ ಮನೆಯವರು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8971088173
DEEPAK
A/c No: 110224653751
IFSC Code: CNRB0000178

Related posts

ಬೆಳ್ತಂಗಡಿ: ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಶುಭಾರಂಭ

Suddi Udaya

ಪ್ರೊ.ಎಸ್ ಪ್ರಭಾಕರ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

Suddi Udaya
error: Content is protected !!