24.7 C
ಪುತ್ತೂರು, ಬೆಳ್ತಂಗಡಿ
August 5, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

ಬಳಂಜ: ಬಳಂಜ ವಾಲಿವಾಲ್ ಕ್ಲಬ್ ಸಹಕಾರದೊಂದಿಗೆ,ಕೋಟ್ಯಾನ್ ರಾಕರ್ಸ್ ತಂಡದ ವತಿಯಿಂದ ನ. 8 ರಂದು ನಡೆದ ವಾಲಿಬಾಲ್ ಪಂದ್ಯಾಕೂಟದ ಉದ್ಘಾಟನೆಯನ್ನು ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ನೆರವೇರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಕೋಟ್ಯಾನ್ ರಾಕರ್ಸ್ ತಂಡದ ಮುಖ್ಯಸ್ಥ ಸಂತೋಷ್ ಪಿ ಕೋಟ್ಯಾನ್, ಶರತ್ ಅಂಚನ್, ರಂಜಿತ್ ಮಜಲಡ್ಡ, ಪ್ರವೀಣ್ ಡಿ ಕೋಟ್ಯಾನ್, ದಿನೇಶ್ ನಿಟ್ಟಡ್ಕ, ಅಶ್ರಫ್, ಬಿವಿಎಲ್ ಕಾರ್ಯದರ್ಶಿ ಯೋಗೀಶ್ ಹಾಗೂ ತಂಡದ ಆಟಗಾರರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಾಲಿಬಾಲ್ ಪಂದ್ಯಾವಳಿಯಲ್ಲಿ ಕೋಟ್ಯಾನ್ ರಾಕರ್ಸ್ ತಂಡವು ಸೀಸನ್ 6 ರಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಇಕೋ ಪ್ರೇಶ್ ಎಂಟರ್ಪ್ರೈಸಸ್ ತಂಡವು ರನ್ನರ್ ಆಗಿ ಹೊರಹೊಮ್ಮಿತು.

ವಿಜೇತ ತಂಡದಲ್ಲಿ ಸುರೇಶ್ ಪೂಜಾರಿ ಹೇವ, ಪುರಂದರ ಪೂಜಾರಿ, ನಿಶಾಂತ್, ರಂಜಿತ್ ಪೂಂಜಬೆಟ್ಟು,ಪ್ರವೀಣ್ ಗಾಂದೋಟ್ಟು, ಭಾಸ್ಕರ ಶೆಟ್ಟಿ, ಅನ್ವಿತ್ ಹೇವ, ರಾಜೇಶ್ ಯೈಕುರಿ ಹಾಗೂ ಇತರರು ಉಪಸ್ಥಿತರಿದ್ದರು. ಪ್ರಸಾದ್ ವೀಕ್ಷಣಾ ವಿವರಣಾ ಮಾಡಿದರು. ಕೇವನ್ ಹಾಗೂ ತಂಡದವರು ತೀರ್ಪುಗಾರಿಕೆಯಲ್ಲಿ ಸಹಕರಿಸಿದರು.

Related posts

ಉಜಿರೆ: ಮುಂಡತ್ತೋಡಿ – ಪೆರ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್, ಕೊಡೆ ವಿತರಣೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

Suddi Udaya

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನಲ್ಲಿ ವನಮಹೋತ್ಸವ

Suddi Udaya

ಸತ್ಯ ಶೋಧಕ ವೇದಿಕೆ ಮಹಾಸಭೆ: ನೂತನ ಕಚೇರಿ ಉದ್ಘಾಟನೆ

Suddi Udaya
error: Content is protected !!