24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ವರ್ತಕರ ಸಂಘದಿಂದ ಅಭಿನಂದನೆ

ಬೆಳ್ತಂಗಡಿ: ಧರ್ಮ ಪ್ರಾಂತ್ಯದ ನೂತನ ಧರ್ಮಧ್ಯಕ್ಷರಾಗಿ ಪಟ್ಟಾಭಿಷಕ್ತರದ ಅತೀ ವಂದನೀಯ ಫಾ| ಜೇಮ್ಸ್ ಪಟ್ಟೇರಿಲ್ ಇವರನ್ನು ಬೆಳ್ತಂಗಡಿ ವರ್ತಕರ ಸಂಘದಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ರೋನಾಲ್ಡ್ ಲೋಬೊ, ಕಾರ್ಯದರ್ಶಿ ಲಾನ್ಸಿ ಪಿರೇರ, ಉಪಾಧ್ಯಕ್ಷ ಶಶಿಧರ್ ಪೈ, ಖಜಾಂಚಿ ಸುನೀಲ್ ಶೆನೋಯ್, ಕಾರ್ಯಕಾರಿ ಸಮಿತಿ ಸದಸ್ಯರಾದ ಶರ್ಮಿಳಾ ಮೋರಸ್, ಶೀತಲ್ ಜೈನ್, ವಿಲ್ಸನ್ ಗೊನ್ಸಲ್ವಿಸ್, ಉಮೇಶ್, ಸೆಲಿನ್ ನೋರೋನ್ಹ ಮತ್ತು ಮೇಲ್ವಿನ್ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿಯಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!