24 C
ಪುತ್ತೂರು, ಬೆಳ್ತಂಗಡಿ
June 21, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

ಬೆಳ್ತಂಗಡಿ : ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಪಟ್ಟಾಭಿಷೇಕಗೊಂಡ‌ ವಂದನೀಯ ಜೇಮ್ಸ್ ಪಟ್ಟೇರಿಲ್ ಇವರನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ನ. 10 ರoದು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಕೆ ಪಿ ಎ ಬೆಳ್ತಂಗಡಿ ವಲಯದ ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ, ಅಧ್ಯಕ್ಷ ರವಿ ಪೂಜಾರಿ ನಾರಾವಿ, ಉಪಾಧ್ಯಕ್ಷರಾದ ಉಮೇಶ್ ಕುಲಾಲ್ ಗುರುವಾಯನಕೆರೆ, ಹರ್ಷ ಬಳ್ಳಮಂಜ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಮಾಜಿ ಅಧ್ಯಕ್ಷರಾದ ಉಮೇಶ್ ರಾಕೇಶ್ ಸ್ಟುಡಿಯೋ ಟಿ ಬಿ ಕ್ರಾಸ್ ಉಜಿರೆ, ಉಮೇಶ್ ಕುಮಾರ್ ಮದ್ದಡ್ಕ, ವಸಂತ್‌ ಶರ್ಮಾ ಉಜಿರೆ, ಸಿಲ್ವಿಯಾ ಬೆಳ್ತಂಗಡಿ, ಸುರೇಶ್ ಬಿ ಕೌಡoಗೆ, ಸದಸ್ಯರಾದ ಗoಗಾಧರ‌ ಉಜಿರೆ, ಪ್ರಭಾಕರ ಧರ್ಮಸ್ಥಳ, ರಾಮಕೃಷ್ಣ ರೈ ಉಜಿರೆ, ಮಹಾವೀರ ಜೈನ್ ಉಜಿರೆ, ಬಾಲಕೃಷ್ಣ ಶೆಟ್ಟಿ ಪೇರಲ್ದರಕಟ್ಟೆ, ಶುಭಲತಾ ಜೈನ್ ಗುರುವಾಯನಕೆರೆ, ಗಣೇಶ್ ಹೆಗ್ಡೆ ನಾರಾವಿ, ಸುಬೋದ್ ಜೈನ್ ಬೆಳ್ತಂಗಡಿ, ಪ್ರಶಾಂತ್ ಬೆಳ್ತಂಗಡಿ, ನಿತಿನ್ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ವಾಹನಗಳಿಗೆ ಎಲ್‌ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ

Suddi Udaya

ಗೇರುಕಟ್ಟೆ: ಬಿಜೆಪಿ ಬೃಹತ್ ಪ್ರಚಾರ ಸಭೆ

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಕುತ್ಯಾರು ವಠಾರದಿಂದ ವಿದ್ಯಾರ್ಥಿ ಸಾಧಕರು ಹಾಗೂ ಮುಖ್ಯಶಿಕ್ಷಕರಿಗೆ ಗೌರವ ಸಮರ್ಪಣೆ

Suddi Udaya

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

Suddi Udaya

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya
error: Content is protected !!