25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಧ್ಯಕ್ಷ ರಾಗಿ ಪಟ್ಟಾಭಿಷಕ್ತರಾದ ಅತೀ ವಂದನೀಯ ಫಾದರ್ ಜೇಮ್ಸ್ ಪಟ್ಟೆರಿಲ್ ಇವರನ್ನು ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ‌ ಸಂಘದಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಅಧ್ಯಕ್ಷರಾದ ಲ್ಯಾನ್ಸಿ ಪಿರೇರಾ,ಉಪಾಧ್ಯಕ್ಷರಾದ ವಿಲ್ಸನ್ ಜಿ ಗೊನ್ಸಾಲಿಸ್,ಸಿಇಓ ಐರಿನ್ ಡಿಸೋಜ, ನಿರ್ದೇಶಕರಾದ ಜೋನ್ ಆರ್ವಿನ್ ಡಿಸೋಜ,ಸ್ಟೆಲ್ಲಾ ಪಿರೇರಾ,ಸೆಲಿನ್ ನೊರೊನ್ಹಾ ಹಾಗೂ ಮೆಲ್ವಿನ್ ರೊಡ್ರಿಗಸ್ ಉಪಸ್ಥಿತರಿದ್ದರು.

Related posts

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಬಂಗಾಡಿ: ಆಕೇಶೀಯಾ ಪ್ಲಾಂಟೇಷನ್ ಗೆ ಬೆಂಕಿ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya

ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!