27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗೇರಡ್ಕ ಚಂದ್ರಹಾಸ ಪೂಜಾರಿ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಮೊಗ್ರು ಗ್ರಾಮದ ಮುಗೇರಡ್ಕ ನಿವಾಸಿ ಚಂದ್ರಹಾಸ ಪೂಜಾರಿ ಅವರಿಗೆ ಇತ್ತೀಚೆಗೆ ಅಪಘಾತವಾಗಿದ್ದು ಅವರ ಚಿಕಿತ್ಸೆಗೆ ರೂ.5 ರಿಂದ 7 ಲಕ್ಷ ದವರೆಗೆ ವೆಚ್ಚ ತಗುಲುವ ಬಗ್ಗೆ ವೈದ್ಯರು ತಿಳಿಸಿರುತ್ತಾರೆ.

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಇವರ ಕುಟುಂಬವು ಕಡುಬಡತನದ ಕುಟುಂಬವಾಗಿದೆ. ಚಿಕಿತ್ಸೆಗೆ ಬೇಕಾದ ಹಣವನ್ನು ಹೊಂದಿಸಲು ಕಷ್ಟ ಸಾಧ್ಯವಾದ ಕಾರಣ ಚಿಕಿತ್ಸೆಯ ನೆರವಿಗಾಗಿ ಮನೆಯವರು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8971088173
DEEPAK
A/c No: 110224653751
IFSC Code: CNRB0000178

Related posts

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ಇಂಗ್ಲಿಷ್ ಮತ್ತು ಸಮಾಜಶಾಸ್ತ್ರ ವಿಷಯಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ. ಪೂ. ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

Suddi Udaya

ಬೆಳ್ತಂಗಡಿ: ತಾ| ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya
error: Content is protected !!