27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗೇರಡ್ಕ ಚಂದ್ರಹಾಸ ಪೂಜಾರಿ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಮೊಗ್ರು ಗ್ರಾಮದ ಮುಗೇರಡ್ಕ ನಿವಾಸಿ ಚಂದ್ರಹಾಸ ಪೂಜಾರಿ ಅವರಿಗೆ ಇತ್ತೀಚೆಗೆ ಅಪಘಾತವಾಗಿದ್ದು ಅವರ ಚಿಕಿತ್ಸೆಗೆ ರೂ.5 ರಿಂದ 7 ಲಕ್ಷ ದವರೆಗೆ ವೆಚ್ಚ ತಗುಲುವ ಬಗ್ಗೆ ವೈದ್ಯರು ತಿಳಿಸಿರುತ್ತಾರೆ.

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಇವರ ಕುಟುಂಬವು ಕಡುಬಡತನದ ಕುಟುಂಬವಾಗಿದೆ. ಚಿಕಿತ್ಸೆಗೆ ಬೇಕಾದ ಹಣವನ್ನು ಹೊಂದಿಸಲು ಕಷ್ಟ ಸಾಧ್ಯವಾದ ಕಾರಣ ಚಿಕಿತ್ಸೆಯ ನೆರವಿಗಾಗಿ ಮನೆಯವರು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8971088173
DEEPAK
A/c No: 110224653751
IFSC Code: CNRB0000178

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ

Suddi Udaya

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೂಡ್ಸ್ ಟೆಂಪೋ

Suddi Udaya

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya

“ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ವತಿಯಿಂದ ಲಕ್ಕಿ ಕೂಪನ್ ಡ್ರಾ

Suddi Udaya

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya
error: Content is protected !!