25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

ಬೆಳ್ತಂಗಡಿ: ಖ್ಯಾತ ಚಲನಚಿತ್ರ ನಟಿ ಶ್ರುತಿ ಅವರು ಸುದ್ದಿ ಉದಯ ವಾರಪತ್ರಿಕೆ ಹಾಗೂ ದೀಪಾವಳಿ ಪುಸ್ತಕವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು.

ಅವರು ಬೆಳ್ತಂಗಡಿ ಸಿರಿ ಸಂಸ್ಥೆಗೆ ಭೇಟಿ ನೀಡಿದ ಸಂದರ್ಭ ಸುದ್ದಿ ಉದಯ ಪತ್ರಿಕೆಯ ಮುಖ್ಯಸ್ಥ ಸಂತೋಷ್ ಪಿ ಕೋಟ್ಯಾನ್ ಅವರು ದೀಪಾವಳಿ ವಿಶೇಷಾಂಕ ಮತ್ತು ಪತ್ರಿಕೆ ನೀಡಿದರು.

ಗ್ರಾಮೀಣ ಭಾಗದ ಪತ್ರಿಕೆಯು ಇಂದು‌ ಸಮಾಜದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಸುದ್ದಿ ಉದಯ ಪತ್ರಿಕೆಯ ಗುಣಮಟ್ಟ ಅತ್ಯುತ್ತಮವಾಗಿದೆ ಎಂದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಎಂ.ಡಿ ಕೆ.ಎನ್ ಜನಾರ್ಧನ್ ಇದ್ದರು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

Suddi Udaya

ಪಡಂಗಡಿ ಶ್ರೀ ಸತ್ಯಸಾರಮಾನಿ ಕ್ಷೇತ್ರ ಸೇವಾ ಟ್ರಸ್ಟ್ ನ ಅಧ್ಯಕ್ಷರಾಗಿ ರಾಮು, ಕಾರ್ಯದರ್ಶಿಯಾಗಿ ಶಿವಾನಂದ ಆಯ್ಕೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನೂರಾ ಗೋಲ್ಡ್ ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಡ್ರಾಯಿಂಗ್ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

Suddi Udaya
error: Content is protected !!