25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

ಕಡಿರುದ್ಯಾವರ: ಹೇಡ್ಯದಿಂದ ಕುಕ್ಕಾವುವರೆಗೆ ಅಲ್ಲಲ್ಲಿ ರಸ್ತೆ ಹಾಳಾಗಿದ್ದು, ಎರ್ಮಾಲ್ ಪಲ್ಕೆ ಬಳಿ ಮೋರಿ ಕುಸಿದು ವಾಹನ ಸವಾರರಿಗೆ ತುಂಬ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡು ಕಡಿರುದ್ಯಾವರ ಪಣಿಕಲ್ ನವೀನ್ ಅವರು ತನ್ನ ಸ್ವಂತ ಖರ್ಚಿನಿಂದ ಹಿಟಾಚಿ ಮತ್ತು ಟಿಪ್ಪರ್ ಮೂಲಕ ಕೆಟ್ಟುಹೋದ ರಸ್ತೆಗೆ ಮಣ್ಣು ಹಾಕಿ ಮಾದರಿಯಾಗಿದ್ದಾರೆ.

ಅವರು ಈ ಹಿಂದೆ ಕಾನರ್ಪ ಬಸ್ ಸ್ಟ್ಯಾಂಡ್ ಸಮೀಪ ಚರಂಡಿಯನ್ನು ದುರಸ್ತಿಗೊಳಿಸಿದ್ದರು.

Related posts

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya

ಅತ್ತೆ ಮೇಲೆ ಕತ್ತಿಯಿಂದ ಕಡಿದು ಕೊಲೆ ಯತ್ನ: ಆರೋಪಿ ಅಳಿಯನ ಬಂಧನ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!