25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರತಿಭಾ ಕಾರಂಜಿ: ರಕ್ತೇಶ್ವರಿಪದವು ಶಾಲೆಗೆ ಸಮಗ್ರ ಪ್ರಶಸ್ತಿ

ಗೇರುಕಟ್ಟೆ: ದ್ವಿತೀಯ ಸಮೂಹ ಸಂಪನ್ಮೂಲ ಕೇಂದ್ರ ಗುರುವಾಯನಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಳ ಇವರ ಆಶ್ರಯದಲ್ಲಿ ನಡೆದ ಪ್ರತಿಭಾ ಕಾರಂಜಿ 2025 ಕಾರ್ಯಕ್ರಮ ಹಿರಿಯ ಪ್ರಾಥಮಿಕ ಶಾಲೆ ನಾಳ ಇಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ರಕ್ತೇಶ್ವರಿಪದವು ಇಲ್ಲಿಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ ಲಭಿಸಿದೆ. ಕಿರಿಯರ ವಿಭಾಗದ ಧಾರ್ಮಿಕ ಪಠಣ – ಸಂಸ್ಕೃತ -ಗೌತಮಿ ಕೆ ಗೌಡ 4ನೇ ಪ್ರಥಮ, ಕ್ಲೇ ಮೊಡೆಲಿಂಗ್- ಮನೀಷ್ ಕೆ ಗೌಡ 3 ನೇ ಪ್ರಥಮ, ಕಥೆ ಹೇಳುವುದು -ಶಾರ್ವಿ ಕೆ 4ನೇ- ಪ್ರಥಮ, ವರ್ಷ 4ನೇ -ಅಭಿನಯ ಗೀತೆ ತೃತೀಯ ಮತ್ತು ಆಶುಭಾಷಣ ತೃತೀಯ,
ನಿಧಿ ಎಂ 4ನೇ- ದೇಶ ಭಕ್ತಿ ಗೀತೆ ತೃತೀಯ ಬಹುಮಾನವನ್ನು ಪಡೆದಿರುತ್ತಾರೆ.


ಹಿರಿಯ ವಿಭಾಗದ ವೀಕ್ಷಾ ಬಿ ಕೆ 5ನೇ ತರಗತಿ ಕಥೆ ಹೇಳುವಿಕೆಯಲ್ಲಿ ಪ್ರಥಮ ಮತ್ತು ಅಭಿನಯ ಗೀತೆಯಲ್ಲಿ ದ್ವಿತೀಯ,
ಕೀರ್ತಿ 5ನೇ ಕನ್ನಡ ಕಂಠ ಪಾಠದಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ. ಇವರಿಗೆ ಶಾಲಾ ಮುಖ್ಯ ಶಿಕ್ಷಕರಾದ ಚೈತ್ರಪ್ರಭಾ ಶ್ರೀಶಾಂ ಮತ್ತು ಸಹ ಶಿಕ್ಷಕಿ ಲಾವಣ್ಯ ಇವರು ಮಾರ್ಗದರ್ಶನ ನೀಡಿರುತ್ತಾರೆ.ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ ಕುಶಾಲಪ್ಪ ಗೌಡ ಹಾಗೂ ಎಸ್.ಡಿ.ಎಂ.ಸಿ ಪೋಷಕರು ಭಾಗವಹಿಸಿದ್ದರು..

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಗೇರಡ್ಕ ಶಿರಾಡಿ ದೈವದ ಹುಲಿಬಂಡಿಯ ಮತ್ತು ಪಲ್ಲಕ್ಕಿಯ ಪುರಪ್ರವೇಶ: ಪೆರ್ಲ -ಬೈಪಾಡಿಯಿಂದ ಮುಗೇರಡ್ಕದವರೆಗೆ ವಾಹನ ಜಾಥಾ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

Suddi Udaya
error: Content is protected !!