25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025

ಬೆಳ್ತಂಗಡಿ: ಸೇವಾಭಾರತಿ ಸಂಸ್ಥೆಯು ಕನ್ಯಾಡಿಯ ಸುಪ್ರಜ ಸಭಾಂಗಣ ಮತ್ತು ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ನ. 9 ರಂದು ಆಯೋಜಿಸಿದಂತಹ ದೀಪಾವಳಿ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಸಮಾಜದ ಎಲ್ಲಾ ಗಣ್ಯರನ್ನು ಒಗ್ಗೂಡಿಸಿ ಇವರೆಗೆ ನಡೆದು ಬಂದಂತಹ ದಾರಿಗಳು ಮತ್ತು ಸಂಸ್ಥೆಯ ಸೇವಾಕಾರ್ಯಗಳ ವಿಸ್ತಾರಗಳ ಬಗ್ಗೆ ವರದಿಯನ್ನು ನೀಡಲಾಯಿತು. ಹಾಗೂ ಮುಂದಿನ ದಿನಗಳಲ್ಲಿ ಇದರ ವಿಸ್ತಾರದ ಬಗ್ಗೆ ಸಲಹೆ ಮತ್ತು ಮಾರ್ಗದರ್ಶನವನ್ನು ಪಡೆಯಲಾಯಿತು.

ಡಾ. ಎಲ್ ಎಚ್ ಮಂಜುನಾಥ್, ಪುರಂದರ್ ರಾವ್, ಶ್ರೀಮತಿ ಮನೋರಮ ಭಟ್, ಶ್ರೀ ಭುಜಬಲಿ ಧರ್ಮಸ್ಥಳ ಸಹಿತ ಗಣ್ಯರು ಭಾಗವಹಿಸಿದ್ದರು. ಸಂಸ್ಥೆಯ ಬಗ್ಗೆ ಮತ್ತು ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ವಿವರವನ್ನು ಕೆ ವಿನಾಯಕ ರಾವ್ ರವರು ಪ್ರಸ್ತಾಪಿಸಿದರು. ಸಂಸ್ಥೆಯ ಸೇವಾಕಾರ್ಯಗಳ ಬಗ್ಗೆ ಚರಣ್ ಕುಮಾರ್ ಎಂ ರವರು ವಿವರವಿತ್ತರು ಪಂಚಪರಿವರ್ತನೆಯ ಬಗ್ಗೆ ಚಂದ್ರಶೇಖರ್ ರವರು ತಿಳಿಸಿದರು.

Related posts

ಡಾ.ಎಸ್.ಡಿ ಶೆಟ್ಟಿ ನಿಧನಕ್ಕೆ ದ. ಕ.ಜಿಲ್ಲಾ ಕ.ಸಾ.ಪ ಸಂತಾಪ

Suddi Udaya

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ರಸ್ತೆ ಬದಿ ಹಣ್ಣಿನ ಗಿಡ ನಾಟಿ, ನೆಟ್ಟ ಗಿಡಗಳ ಪುನಶ್ಚೇತನ ಮತ್ತು ಇಂಗು ಗುಂಡಿ ರಚನಾ ಕಾರ್ಯಕ್ರಮ

Suddi Udaya

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya

ಶಿಶಿಲ ಸೀಮಾ ಚಿತ್ಪಾವನ ಬ್ರಾಹ್ಮಣ ಸಮಾಜದಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya
error: Content is protected !!