25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಮಟ್ಟದ ಅಥ್ಲೆಟಿಕ್ಸ್ : ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 4 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಡಂತ್ಯಾರಿನ ಗಾರ್ಡಿಯನ್ ಏಂಜೆಲ್ಸ್ ಶಾಲೆಯಲ್ಲಿ ನ.6, 7ರಂದು ಜರಗಿದ 2025-26ನೇ ಸಾಲಿನ ಬೆಳ್ತಂಗಡಿ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲೆಯ ಒಟ್ಟು 15 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಶ್ರೇಯಸ್ ಗೌಡ ಲಾಂಗ್ ಜಂಪ್ ಮತ್ತು ತ್ರಿಪಲ್ ಜಂಪ್ ನಲ್ಲಿ ಪ್ರಥಮ ಸ್ಥಾನದೊಂದಿಗೆ ಅಥ್ಲೆಟಿಕ್ಸ್ ನಲ್ಲಿ ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದುಕೊಂಡಿದ್ದಾರೆ.

ಶ್ರವಣ್ ಶೆಟ್ಟಿ ಹೈ ಜಂಪ್ ಮತ್ತು ಡಿಸ್ಕಸ್ ತ್ರೋನಲ್ಲಿ ಪ್ರಥಮ ಸ್ಥಾನ, ಶರತ್ 3,000 ಮೀ. ಓಟದಲ್ಲಿ ಪ್ರಥಮ, ಶರಣ್ ಲಾಂಗ್ ಜಂಪ್ ನಲ್ಲಿ ಪ್ರಥಮ ಪಡೆದಿದ್ದಾರೆ.

ಅಲ್ಲದೆ, ಉತ್ತಮ್, ಶಿವಾನಂದ ಮತ್ತು ಅಭಿಷೇಕ್ 4X400 ಮೀ. ರಿಲೇಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರ್ ತರಬೇತಿ ನೀಡಿರುತ್ತಾರೆ

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಕೊಕ್ಕಡ: ವಿದ್ಯಾರ್ಥಿನಿ ಹಾಗೂ ಬೈಕ್ ನಲ್ಲಿ ತೆರಳುತ್ತಿದ್ದವರನ್ನು ಬೆನ್ನಟ್ಟಿದ ಕಾಡಾನೆ: ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಗಸ್ತು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂ.ಮಾ. ಪ್ರೌಢ ಶಾಲೆಗೆ 96.42% ಫಲಿತಾಂಶ

Suddi Udaya

ಪಡ್ಯಾರಬೆಟ್ಟು ಕ್ಷೇತ್ರಕ್ಕೆ ಬೇಟಿ ನೀಡಿದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya
error: Content is protected !!