25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

ಉಜಿರೆ: ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆಯು ದ.ಕ.ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನ.15ರಂದು ನಡೆಯಲಿದೆ.

ಈ ಸಭೆಯಲ್ಲಿ ಭಾಗವಸಲು ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಇವರಿಗೆ ಆಹ್ವಾನ ಬಂದಿದೆ.ಈ ಸಭೆ ದ.ಕ.ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಜಿಲ್ಲಾ ಯೋಜನಾ ಸಮಿತಿಯ ರಚನೆಯ ಕುರಿತು ಹಾಗೂ ಜಿಲ್ಲೆಯ ಸಮಗ್ರ ಕರಡು ಅಭಿವೃದ್ಧಿ ಯೋಜನೆಯನ್ನು ಸಿದ್ಧಪಡಿಸುವ ಕುರಿತು ಕರೆಯಲಾಗಿದೆ ಎಂದು ಸದಸ್ಯ ಕಾರ್ಯದರ್ಶಿ ದ.ಕ.ಜಿಲ್ಲಾ ಯೋಜನಾ ಸಮಿತಿಸದಸ್ಯ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya

ಜೆಇಇ, ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ನ ಸುಪ್ರೀತ್ ಎಂ ಬಡಿಗೇರ ಜಿಲ್ಲೆಗೆ ಪ್ರಥಮ

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ತೆಕ್ಕಾರಿನ ಯುವಕನನ್ನು ಕೆದಿಲದಲ್ಲಿ ಅಪಹರಿಸಿ ಹಲ್ಲೆ ಆರೋಪ-ಪ್ರಕರಣ ದಾಖಲು

Suddi Udaya

ನನ್ನ ಸಮಾಜ ಸೇವೆಯೇ ನನಗೆ ಮುಳುವಾಯಿತು: ಬಳಂಜ ಶಾಲೆಯ ಘಟನೆ ಕುರಿತು ಪ್ರವೀಣ್ ಪೂಜಾರಿ ಲಾಂತ್ಯಾರು ಪ್ರತಿಕ್ರಿಯೆ

Suddi Udaya
error: Content is protected !!