28 C
ಪುತ್ತೂರು, ಬೆಳ್ತಂಗಡಿ
August 5, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

ಬಳಂಜ: ಬಳಂಜ ವಾಲಿವಾಲ್ ಕ್ಲಬ್ ಸಹಕಾರದೊಂದಿಗೆ,ಕೋಟ್ಯಾನ್ ರಾಕರ್ಸ್ ತಂಡದ ವತಿಯಿಂದ ನ. 8 ರಂದು ನಡೆದ ವಾಲಿಬಾಲ್ ಪಂದ್ಯಾಕೂಟದ ಉದ್ಘಾಟನೆಯನ್ನು ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ನೆರವೇರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಕೋಟ್ಯಾನ್ ರಾಕರ್ಸ್ ತಂಡದ ಮುಖ್ಯಸ್ಥ ಸಂತೋಷ್ ಪಿ ಕೋಟ್ಯಾನ್, ಶರತ್ ಅಂಚನ್, ರಂಜಿತ್ ಮಜಲಡ್ಡ, ಪ್ರವೀಣ್ ಡಿ ಕೋಟ್ಯಾನ್, ದಿನೇಶ್ ನಿಟ್ಟಡ್ಕ, ಅಶ್ರಫ್, ಬಿವಿಎಲ್ ಕಾರ್ಯದರ್ಶಿ ಯೋಗೀಶ್ ಹಾಗೂ ತಂಡದ ಆಟಗಾರರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಾಲಿಬಾಲ್ ಪಂದ್ಯಾವಳಿಯಲ್ಲಿ ಕೋಟ್ಯಾನ್ ರಾಕರ್ಸ್ ತಂಡವು ಸೀಸನ್ 6 ರಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಇಕೋ ಪ್ರೇಶ್ ಎಂಟರ್ಪ್ರೈಸಸ್ ತಂಡವು ರನ್ನರ್ ಆಗಿ ಹೊರಹೊಮ್ಮಿತು.

ವಿಜೇತ ತಂಡದಲ್ಲಿ ಸುರೇಶ್ ಪೂಜಾರಿ ಹೇವ, ಪುರಂದರ ಪೂಜಾರಿ, ನಿಶಾಂತ್, ರಂಜಿತ್ ಪೂಂಜಬೆಟ್ಟು,ಪ್ರವೀಣ್ ಗಾಂದೋಟ್ಟು, ಭಾಸ್ಕರ ಶೆಟ್ಟಿ, ಅನ್ವಿತ್ ಹೇವ, ರಾಜೇಶ್ ಯೈಕುರಿ ಹಾಗೂ ಇತರರು ಉಪಸ್ಥಿತರಿದ್ದರು. ಪ್ರಸಾದ್ ವೀಕ್ಷಣಾ ವಿವರಣಾ ಮಾಡಿದರು. ಕೇವನ್ ಹಾಗೂ ತಂಡದವರು ತೀರ್ಪುಗಾರಿಕೆಯಲ್ಲಿ ಸಹಕರಿಸಿದರು.

Related posts

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ

Suddi Udaya

ಎ.ಆರ್.ಎಂ ಮೋಟಾರ್ಸ್ ನಲ್ಲಿ ಕಿಯಾ ಕಂಪನಿಯ ‘ನ್ಯೂ ಸೆಲ್ಟೋಸ್’ ಕಾರು ಬಿಡುಗಡೆ

Suddi Udaya

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಟಿ.ವಿ. ದೇವಸ್ಯ, ಉಪಾಧ್ಯಕ್ಷರಾಗಿ ಸುನಿಲ್ ದೊಂಡೋಲೆ ಅವಿರೋಧ ಆಯ್ಕೆ

Suddi Udaya
error: Content is protected !!