24 C
ಪುತ್ತೂರು, ಬೆಳ್ತಂಗಡಿ
June 21, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

ಬಳಂಜ: ಬಳಂಜ ವಾಲಿವಾಲ್ ಕ್ಲಬ್ ಸಹಕಾರದೊಂದಿಗೆ,ಕೋಟ್ಯಾನ್ ರಾಕರ್ಸ್ ತಂಡದ ವತಿಯಿಂದ ನ. 8 ರಂದು ನಡೆದ ವಾಲಿಬಾಲ್ ಪಂದ್ಯಾಕೂಟದ ಉದ್ಘಾಟನೆಯನ್ನು ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ನೆರವೇರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಕೋಟ್ಯಾನ್ ರಾಕರ್ಸ್ ತಂಡದ ಮುಖ್ಯಸ್ಥ ಸಂತೋಷ್ ಪಿ ಕೋಟ್ಯಾನ್, ಶರತ್ ಅಂಚನ್, ರಂಜಿತ್ ಮಜಲಡ್ಡ, ಪ್ರವೀಣ್ ಡಿ ಕೋಟ್ಯಾನ್, ದಿನೇಶ್ ನಿಟ್ಟಡ್ಕ, ಅಶ್ರಫ್, ಬಿವಿಎಲ್ ಕಾರ್ಯದರ್ಶಿ ಯೋಗೀಶ್ ಹಾಗೂ ತಂಡದ ಆಟಗಾರರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಾಲಿಬಾಲ್ ಪಂದ್ಯಾವಳಿಯಲ್ಲಿ ಕೋಟ್ಯಾನ್ ರಾಕರ್ಸ್ ತಂಡವು ಸೀಸನ್ 6 ರಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಇಕೋ ಪ್ರೇಶ್ ಎಂಟರ್ಪ್ರೈಸಸ್ ತಂಡವು ರನ್ನರ್ ಆಗಿ ಹೊರಹೊಮ್ಮಿತು.

ವಿಜೇತ ತಂಡದಲ್ಲಿ ಸುರೇಶ್ ಪೂಜಾರಿ ಹೇವ, ಪುರಂದರ ಪೂಜಾರಿ, ನಿಶಾಂತ್, ರಂಜಿತ್ ಪೂಂಜಬೆಟ್ಟು,ಪ್ರವೀಣ್ ಗಾಂದೋಟ್ಟು, ಭಾಸ್ಕರ ಶೆಟ್ಟಿ, ಅನ್ವಿತ್ ಹೇವ, ರಾಜೇಶ್ ಯೈಕುರಿ ಹಾಗೂ ಇತರರು ಉಪಸ್ಥಿತರಿದ್ದರು. ಪ್ರಸಾದ್ ವೀಕ್ಷಣಾ ವಿವರಣಾ ಮಾಡಿದರು. ಕೇವನ್ ಹಾಗೂ ತಂಡದವರು ತೀರ್ಪುಗಾರಿಕೆಯಲ್ಲಿ ಸಹಕರಿಸಿದರು.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

Suddi Udaya

ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಗೆ ಊಟದ ವ್ಯವಸ್ಥೆ

Suddi Udaya

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

Suddi Udaya

ಬಾರಿಕೆ ವಳಾಲ್ ಬಸದಿಯಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವ : ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಮಠದ ವತಿಯಿಂದ ಗೌರವ

Suddi Udaya
error: Content is protected !!