25.7 C
ಪುತ್ತೂರು, ಬೆಳ್ತಂಗಡಿ
September 20, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

ಬಳಂಜ: ಬಳಂಜ ವಾಲಿವಾಲ್ ಕ್ಲಬ್ ಸಹಕಾರದೊಂದಿಗೆ,ಕೋಟ್ಯಾನ್ ರಾಕರ್ಸ್ ತಂಡದ ವತಿಯಿಂದ ನ. 8 ರಂದು ನಡೆದ ವಾಲಿಬಾಲ್ ಪಂದ್ಯಾಕೂಟದ ಉದ್ಘಾಟನೆಯನ್ನು ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ನೆರವೇರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಕೋಟ್ಯಾನ್ ರಾಕರ್ಸ್ ತಂಡದ ಮುಖ್ಯಸ್ಥ ಸಂತೋಷ್ ಪಿ ಕೋಟ್ಯಾನ್, ಶರತ್ ಅಂಚನ್, ರಂಜಿತ್ ಮಜಲಡ್ಡ, ಪ್ರವೀಣ್ ಡಿ ಕೋಟ್ಯಾನ್, ದಿನೇಶ್ ನಿಟ್ಟಡ್ಕ, ಅಶ್ರಫ್, ಬಿವಿಎಲ್ ಕಾರ್ಯದರ್ಶಿ ಯೋಗೀಶ್ ಹಾಗೂ ತಂಡದ ಆಟಗಾರರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಾಲಿಬಾಲ್ ಪಂದ್ಯಾವಳಿಯಲ್ಲಿ ಕೋಟ್ಯಾನ್ ರಾಕರ್ಸ್ ತಂಡವು ಸೀಸನ್ 6 ರಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಇಕೋ ಪ್ರೇಶ್ ಎಂಟರ್ಪ್ರೈಸಸ್ ತಂಡವು ರನ್ನರ್ ಆಗಿ ಹೊರಹೊಮ್ಮಿತು.

ವಿಜೇತ ತಂಡದಲ್ಲಿ ಸುರೇಶ್ ಪೂಜಾರಿ ಹೇವ, ಪುರಂದರ ಪೂಜಾರಿ, ನಿಶಾಂತ್, ರಂಜಿತ್ ಪೂಂಜಬೆಟ್ಟು,ಪ್ರವೀಣ್ ಗಾಂದೋಟ್ಟು, ಭಾಸ್ಕರ ಶೆಟ್ಟಿ, ಅನ್ವಿತ್ ಹೇವ, ರಾಜೇಶ್ ಯೈಕುರಿ ಹಾಗೂ ಇತರರು ಉಪಸ್ಥಿತರಿದ್ದರು. ಪ್ರಸಾದ್ ವೀಕ್ಷಣಾ ವಿವರಣಾ ಮಾಡಿದರು. ಕೇವನ್ ಹಾಗೂ ತಂಡದವರು ತೀರ್ಪುಗಾರಿಕೆಯಲ್ಲಿ ಸಹಕರಿಸಿದರು.

Related posts

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ಮೂರನೆಯ ಅಧ್ಯಾಯ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya

ನಿಟ್ಟಡೆ: ಆನಂದ ಪೂಜಾರಿ ನಿಧನ

Suddi Udaya

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಮಧ್ಯಾಂತರ ಸಮ್ಮೇಳನದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ

Suddi Udaya
error: Content is protected !!