May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಧ್ಯಕ್ಷ ರಾಗಿ ಪಟ್ಟಾಭಿಷಕ್ತರಾದ ಅತೀ ವಂದನೀಯ ಫಾದರ್ ಜೇಮ್ಸ್ ಪಟ್ಟೆರಿಲ್ ಇವರನ್ನು ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ‌ ಸಂಘದಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಅಧ್ಯಕ್ಷರಾದ ಲ್ಯಾನ್ಸಿ ಪಿರೇರಾ,ಉಪಾಧ್ಯಕ್ಷರಾದ ವಿಲ್ಸನ್ ಜಿ ಗೊನ್ಸಾಲಿಸ್,ಸಿಇಓ ಐರಿನ್ ಡಿಸೋಜ, ನಿರ್ದೇಶಕರಾದ ಜೋನ್ ಆರ್ವಿನ್ ಡಿಸೋಜ,ಸ್ಟೆಲ್ಲಾ ಪಿರೇರಾ,ಸೆಲಿನ್ ನೊರೊನ್ಹಾ ಹಾಗೂ ಮೆಲ್ವಿನ್ ರೊಡ್ರಿಗಸ್ ಉಪಸ್ಥಿತರಿದ್ದರು.

Related posts

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಆಯ್ಕೆ

Suddi Udaya

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಫೆ.6 ರಿಂದ ಫೆ.17 ರವರೆಗೆ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ- ಸ್ತಬ್ದಚಿತ್ರ ಸಂಚಾರ

Suddi Udaya
error: Content is protected !!