25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಧ್ಯಕ್ಷ ರಾಗಿ ಪಟ್ಟಾಭಿಷಕ್ತರಾದ ಅತೀ ವಂದನೀಯ ಫಾದರ್ ಜೇಮ್ಸ್ ಪಟ್ಟೆರಿಲ್ ಇವರನ್ನು ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ‌ ಸಂಘದಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಅಧ್ಯಕ್ಷರಾದ ಲ್ಯಾನ್ಸಿ ಪಿರೇರಾ,ಉಪಾಧ್ಯಕ್ಷರಾದ ವಿಲ್ಸನ್ ಜಿ ಗೊನ್ಸಾಲಿಸ್,ಸಿಇಓ ಐರಿನ್ ಡಿಸೋಜ, ನಿರ್ದೇಶಕರಾದ ಜೋನ್ ಆರ್ವಿನ್ ಡಿಸೋಜ,ಸ್ಟೆಲ್ಲಾ ಪಿರೇರಾ,ಸೆಲಿನ್ ನೊರೊನ್ಹಾ ಹಾಗೂ ಮೆಲ್ವಿನ್ ರೊಡ್ರಿಗಸ್ ಉಪಸ್ಥಿತರಿದ್ದರು.

Related posts

ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

Suddi Udaya

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮತ್ತೆ ಎಸ್.ಐ‌.ಟಿ ಎಂಟ್ರಿ

Suddi Udaya

ಪಾಲಡ್ಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ನಾವರ: ರಾಜಪಾದೆ ದಿ| ಕೊರಗು ಹೆಗ್ಡೆ ರವರ ಶ್ರದ್ದಾಂಜಲಿ ಸಭೆ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!