24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ವರ್ತಕರ ಸಂಘದಿಂದ ಅಭಿನಂದನೆ

ಬೆಳ್ತಂಗಡಿ: ಧರ್ಮ ಪ್ರಾಂತ್ಯದ ನೂತನ ಧರ್ಮಧ್ಯಕ್ಷರಾಗಿ ಪಟ್ಟಾಭಿಷಕ್ತರದ ಅತೀ ವಂದನೀಯ ಫಾ| ಜೇಮ್ಸ್ ಪಟ್ಟೇರಿಲ್ ಇವರನ್ನು ಬೆಳ್ತಂಗಡಿ ವರ್ತಕರ ಸಂಘದಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ರೋನಾಲ್ಡ್ ಲೋಬೊ, ಕಾರ್ಯದರ್ಶಿ ಲಾನ್ಸಿ ಪಿರೇರ, ಉಪಾಧ್ಯಕ್ಷ ಶಶಿಧರ್ ಪೈ, ಖಜಾಂಚಿ ಸುನೀಲ್ ಶೆನೋಯ್, ಕಾರ್ಯಕಾರಿ ಸಮಿತಿ ಸದಸ್ಯರಾದ ಶರ್ಮಿಳಾ ಮೋರಸ್, ಶೀತಲ್ ಜೈನ್, ವಿಲ್ಸನ್ ಗೊನ್ಸಲ್ವಿಸ್, ಉಮೇಶ್, ಸೆಲಿನ್ ನೋರೋನ್ಹ ಮತ್ತು ಮೇಲ್ವಿನ್ ಉಪಸ್ಥಿತರಿದ್ದರು.

Related posts

ನಾವೂರು: ಡಾ| ವೀಣಾ ಬನ್ನಂಜೆಯವರ ಏಳನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ: ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಭಾಗಿ

Suddi Udaya

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

Suddi Udaya

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ, ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ

Suddi Udaya

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!