24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ವರ್ತಕರ ಸಂಘದಿಂದ ಅಭಿನಂದನೆ

ಬೆಳ್ತಂಗಡಿ: ಧರ್ಮ ಪ್ರಾಂತ್ಯದ ನೂತನ ಧರ್ಮಧ್ಯಕ್ಷರಾಗಿ ಪಟ್ಟಾಭಿಷಕ್ತರದ ಅತೀ ವಂದನೀಯ ಫಾ| ಜೇಮ್ಸ್ ಪಟ್ಟೇರಿಲ್ ಇವರನ್ನು ಬೆಳ್ತಂಗಡಿ ವರ್ತಕರ ಸಂಘದಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ರೋನಾಲ್ಡ್ ಲೋಬೊ, ಕಾರ್ಯದರ್ಶಿ ಲಾನ್ಸಿ ಪಿರೇರ, ಉಪಾಧ್ಯಕ್ಷ ಶಶಿಧರ್ ಪೈ, ಖಜಾಂಚಿ ಸುನೀಲ್ ಶೆನೋಯ್, ಕಾರ್ಯಕಾರಿ ಸಮಿತಿ ಸದಸ್ಯರಾದ ಶರ್ಮಿಳಾ ಮೋರಸ್, ಶೀತಲ್ ಜೈನ್, ವಿಲ್ಸನ್ ಗೊನ್ಸಲ್ವಿಸ್, ಉಮೇಶ್, ಸೆಲಿನ್ ನೋರೋನ್ಹ ಮತ್ತು ಮೇಲ್ವಿನ್ ಉಪಸ್ಥಿತರಿದ್ದರು.

Related posts

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ “ವನ್ ಮಿನಿಟ್ ಉಮಾ”ರಿಂದ ವಿಶೇಷ ಬ್ಯೂಟೀಶಿಯನ್ ಕಾರ್ಯಾಗಾರ

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಶಿಶಿಲದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya
error: Content is protected !!