24.7 C
ಪುತ್ತೂರು, ಬೆಳ್ತಂಗಡಿ
August 5, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

ಬೆಳ್ತಂಗಡಿ : ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಪಟ್ಟಾಭಿಷೇಕಗೊಂಡ‌ ವಂದನೀಯ ಜೇಮ್ಸ್ ಪಟ್ಟೇರಿಲ್ ಇವರನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ನ. 10 ರoದು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಕೆ ಪಿ ಎ ಬೆಳ್ತಂಗಡಿ ವಲಯದ ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ, ಅಧ್ಯಕ್ಷ ರವಿ ಪೂಜಾರಿ ನಾರಾವಿ, ಉಪಾಧ್ಯಕ್ಷರಾದ ಉಮೇಶ್ ಕುಲಾಲ್ ಗುರುವಾಯನಕೆರೆ, ಹರ್ಷ ಬಳ್ಳಮಂಜ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಮಾಜಿ ಅಧ್ಯಕ್ಷರಾದ ಉಮೇಶ್ ರಾಕೇಶ್ ಸ್ಟುಡಿಯೋ ಟಿ ಬಿ ಕ್ರಾಸ್ ಉಜಿರೆ, ಉಮೇಶ್ ಕುಮಾರ್ ಮದ್ದಡ್ಕ, ವಸಂತ್‌ ಶರ್ಮಾ ಉಜಿರೆ, ಸಿಲ್ವಿಯಾ ಬೆಳ್ತಂಗಡಿ, ಸುರೇಶ್ ಬಿ ಕೌಡoಗೆ, ಸದಸ್ಯರಾದ ಗoಗಾಧರ‌ ಉಜಿರೆ, ಪ್ರಭಾಕರ ಧರ್ಮಸ್ಥಳ, ರಾಮಕೃಷ್ಣ ರೈ ಉಜಿರೆ, ಮಹಾವೀರ ಜೈನ್ ಉಜಿರೆ, ಬಾಲಕೃಷ್ಣ ಶೆಟ್ಟಿ ಪೇರಲ್ದರಕಟ್ಟೆ, ಶುಭಲತಾ ಜೈನ್ ಗುರುವಾಯನಕೆರೆ, ಗಣೇಶ್ ಹೆಗ್ಡೆ ನಾರಾವಿ, ಸುಬೋದ್ ಜೈನ್ ಬೆಳ್ತಂಗಡಿ, ಪ್ರಶಾಂತ್ ಬೆಳ್ತಂಗಡಿ, ನಿತಿನ್ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ಕನ್ಯಾಡಿ ಸೇವಾಭಾರತಿಯಿಂದ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ,ಸಾಧಕ ರೈತರಿಗೆ,ವಿಧ್ಯಾರ್ಥಿಗಳಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ : 455.79 ಕೋಟಿ ವ್ಯವಹಾರ,ರೂ1.62 ಕೋಟಿ ಲಾಭ,ಸದಸ್ಯರಿಗೆ ಶೇ.15% ಡಿವಿಡೆಂಟ್ ಘೋಷಣೆ: ಸಹಕಾರಿಗಳಿಗೆ ಅನುಕೂಲವಾಗುವಂತೆ ಪಡಿತರವನ್ನು ರಾತ್ರಿಯವರೆಗೆ ವಿತರಣೆ :ಜೋಯೆಲ್ ಮೆಂಡೋನ್ಸ

Suddi Udaya
error: Content is protected !!