May 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

ಬೆಳ್ತಂಗಡಿ : ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಪಟ್ಟಾಭಿಷೇಕಗೊಂಡ‌ ವಂದನೀಯ ಜೇಮ್ಸ್ ಪಟ್ಟೇರಿಲ್ ಇವರನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ನ. 10 ರoದು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಕೆ ಪಿ ಎ ಬೆಳ್ತಂಗಡಿ ವಲಯದ ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ, ಅಧ್ಯಕ್ಷ ರವಿ ಪೂಜಾರಿ ನಾರಾವಿ, ಉಪಾಧ್ಯಕ್ಷರಾದ ಉಮೇಶ್ ಕುಲಾಲ್ ಗುರುವಾಯನಕೆರೆ, ಹರ್ಷ ಬಳ್ಳಮಂಜ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಮಾಜಿ ಅಧ್ಯಕ್ಷರಾದ ಉಮೇಶ್ ರಾಕೇಶ್ ಸ್ಟುಡಿಯೋ ಟಿ ಬಿ ಕ್ರಾಸ್ ಉಜಿರೆ, ಉಮೇಶ್ ಕುಮಾರ್ ಮದ್ದಡ್ಕ, ವಸಂತ್‌ ಶರ್ಮಾ ಉಜಿರೆ, ಸಿಲ್ವಿಯಾ ಬೆಳ್ತಂಗಡಿ, ಸುರೇಶ್ ಬಿ ಕೌಡoಗೆ, ಸದಸ್ಯರಾದ ಗoಗಾಧರ‌ ಉಜಿರೆ, ಪ್ರಭಾಕರ ಧರ್ಮಸ್ಥಳ, ರಾಮಕೃಷ್ಣ ರೈ ಉಜಿರೆ, ಮಹಾವೀರ ಜೈನ್ ಉಜಿರೆ, ಬಾಲಕೃಷ್ಣ ಶೆಟ್ಟಿ ಪೇರಲ್ದರಕಟ್ಟೆ, ಶುಭಲತಾ ಜೈನ್ ಗುರುವಾಯನಕೆರೆ, ಗಣೇಶ್ ಹೆಗ್ಡೆ ನಾರಾವಿ, ಸುಬೋದ್ ಜೈನ್ ಬೆಳ್ತಂಗಡಿ, ಪ್ರಶಾಂತ್ ಬೆಳ್ತಂಗಡಿ, ನಿತಿನ್ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

Suddi Udaya

ಶ್ರೀ ದೈವ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತುಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ- ಬ್ರಹ್ಮಕುಂಭಾಭಿಷೇಕ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಪುನರಾರಂಭ

Suddi Udaya

ಮಿತ್ತಬಾಗಿಲು ಗ್ರಾ.ಪಂ. ಮಾಜಿ ಸದಸ್ಯೆ ನಂದಾರು ನಿಧನ

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya
error: Content is protected !!