28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿಯವರಿಂದ ರೂ 5 ಲಕ್ಷ ಸಹಾಯಧನ

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿ ಬರೋಡಾ ಹಾಗೂ ನವಶಕ್ತಿ ಗುರುವಾಯನಕೆರೆ ಇವರು ರೂ 5 ಲಕ್ಷ ಸಹಾಯಧನವನ್ನು ನೀಡಿ ಸಹಕರಿಸಿದ್ದಾರೆ. ಉದ್ಯಮಿ ರಾಜೇಶ್ ಶೆಟ್ಟಿ ಹಾಗೂ ಸಹೋದರರು ಜೊತೆಗಿದ್ದರು.

ಈ ಸಂದರ್ಭದಲ್ಲಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಸಿಸ್ಟರ್ ಪ್ರೀತಿ ಜಾರ್ಜ್,ಸಿಸ್ಟರ್ ಮೇಲ್ವಿನ್,ಅಜಿತ್ ಮಾಸ್ಟರ್,ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರು ರೆಜಿ ಜಾರ್ಜ್ ಮೊದಲಾದವರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ವೇಣೂರು ಎಸ್‌ಡಿಎಂ ಐಟಿಐ ಯಲ್ಲಿ 41ನೇ ಬ್ಯಾಚ್‌ಗೆ ಭವ್ಯ ಚಾಲನೆ

Suddi Udaya

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

Suddi Udaya

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ 98.16% ಫಲಿತಾಂಶ

Suddi Udaya
error: Content is protected !!