May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗೇರಡ್ಕ ಚಂದ್ರಹಾಸ ಪೂಜಾರಿ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಮೊಗ್ರು ಗ್ರಾಮದ ಮುಗೇರಡ್ಕ ನಿವಾಸಿ ಚಂದ್ರಹಾಸ ಪೂಜಾರಿ ಅವರಿಗೆ ಇತ್ತೀಚೆಗೆ ಅಪಘಾತವಾಗಿದ್ದು ಅವರ ಚಿಕಿತ್ಸೆಗೆ ರೂ.5 ರಿಂದ 7 ಲಕ್ಷ ದವರೆಗೆ ವೆಚ್ಚ ತಗುಲುವ ಬಗ್ಗೆ ವೈದ್ಯರು ತಿಳಿಸಿರುತ್ತಾರೆ.

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಇವರ ಕುಟುಂಬವು ಕಡುಬಡತನದ ಕುಟುಂಬವಾಗಿದೆ. ಚಿಕಿತ್ಸೆಗೆ ಬೇಕಾದ ಹಣವನ್ನು ಹೊಂದಿಸಲು ಕಷ್ಟ ಸಾಧ್ಯವಾದ ಕಾರಣ ಚಿಕಿತ್ಸೆಯ ನೆರವಿಗಾಗಿ ಮನೆಯವರು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8971088173
DEEPAK
A/c No: 110224653751
IFSC Code: CNRB0000178

Related posts

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಸೋಣಂದೂರು: ಕಿರು ಸೇತುವೆ ಕುಸಿತ : ಸಬರಬೈಲು-ಪಡಂಗಡಿ ಸಂಪರ್ಕ ರಸ್ತೆ ಸ್ಥಗಿತ

Suddi Udaya

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya

ಪಿಯುಸಿ ಫಲಿತಾಂಶ: ಸಂತ ತೆರೇಸಾ ಪ.ಪೂ. ಕಾಲೇಜಿನ ನಿಶಾ ನಜ್ನಿನ್ ಗೆ 574 ಅಂಕ

Suddi Udaya
error: Content is protected !!