26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಯಾತ್ರಿ ನಿವಾಸ: ನ. 23 ರಂದು ಯಾತ್ರಿ ನಿವಾಸದ ಶಿಲಾನ್ಯಾಸ, ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ಯಾತ್ರಿನಿವಾಸಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದ್ದು ಆ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆಯು ನ. 11 ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಭವನದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಎಲ್ಲರ ಸಹಕಾರ ಕೋರಿದರು.ಈ ಸಂದರ್ಭದಲ್ಲಿ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ, ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಟ್ರಸ್ಟ್ ಗೌರವಾಧ್ಯಕ್ಷ ಡಾ.ರಾಜಶೇಖರ್ ಕೋಟ್ಯಾನ್,ಕ್ಷೇತ್ರಾಡಳಿತ ಸಮಿತಿ ಜೊತೆ ಕಾರ್ಯದರ್ಶಿ ಡಾ.ಸಂತೋಷ್ ಕೋಟ್ಯಾನ್,ಪ್ರಮುಖರಾದ ಪ್ರಮಲ್ ಕುಮಾರ್ ಕಾರ್ಕಳ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಬೆಳ್ತಂಗಡಿ ಶ್ರೀ ಗುರುದೇವಾ ವಿವಿಧೋದ್ದೇಶ ಸಹಕಾರಿ‌ ಸಂಘದ ಅಧ್ಯಕ್ಷ ಭಗೀರಥ ಜಿ, ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ,ಗೆಜ್ಜೆಗಿರಿ ಕ್ಷೇತ್ರದ ಪ್ರ‌.ಕಾರ್ಯದರ್ಶಿ ಡಾ.ರಾಜಾರಾಮ್ ಕೆಬಿ, ಅಭಿವೃದ್ಧಿ ಟ್ರಸ್ಟ್ ಕೋಶಾಧಿಕಾರಿ ಉಲ್ಲಾಸ್ ಕೋಟ್ಯಾನ್ ಕೆವಿ,ಮಹಿಳಾ ಬಿಲ್ಲವ ವೇದಿಕೆ ಸ್ಥಾಪಕಾದ್ಯಕ್ಷರಾದ ಸುಜಿತಾ ವಿ ಬಂಗೇರ,ಶ್ರೀ ಗುರುದೇವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೃಷ್ಣಪ್ಪ ಪೂಜಾರಿ,ಬೆಳ್ತಂಗಡಿ ಸಂಘದ ಕಾರ್ಯದರ್ಶಿ ನಿತೀಶ್ ಕೋಟ್ಯಾನ್,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ ಪ್ರಸಾದ್,ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್ ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರ ಸಮಿತಿ ಬೆಳ್ತಂಗಡಿ ಸಂಚಾಲಕ ನಿತ್ಯಾನಂದ ಎನ್ ನಾವರ ಸ್ವಾಗತಿಸಿದರು.ಬಿಲ್ಲವ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

Related posts

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಇದರ 8 ನೇ ವಾರ್ಷಿಕ ಹಾಗೂ 3 ನೇ ಸನದುದಾನ ಮಹಾ ಸಮ್ಮೇಳನ

Suddi Udaya

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya
error: Content is protected !!