24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

ಬೆಳ್ತಂಗಡಿ: ಖ್ಯಾತ ಚಲನಚಿತ್ರ ನಟಿ ಶ್ರುತಿ ಅವರು ಸುದ್ದಿ ಉದಯ ವಾರಪತ್ರಿಕೆ ಹಾಗೂ ದೀಪಾವಳಿ ಪುಸ್ತಕವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು.

ಅವರು ಬೆಳ್ತಂಗಡಿ ಸಿರಿ ಸಂಸ್ಥೆಗೆ ಭೇಟಿ ನೀಡಿದ ಸಂದರ್ಭ ಸುದ್ದಿ ಉದಯ ಪತ್ರಿಕೆಯ ಮುಖ್ಯಸ್ಥ ಸಂತೋಷ್ ಪಿ ಕೋಟ್ಯಾನ್ ಅವರು ದೀಪಾವಳಿ ವಿಶೇಷಾಂಕ ಮತ್ತು ಪತ್ರಿಕೆ ನೀಡಿದರು.

ಗ್ರಾಮೀಣ ಭಾಗದ ಪತ್ರಿಕೆಯು ಇಂದು‌ ಸಮಾಜದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಸುದ್ದಿ ಉದಯ ಪತ್ರಿಕೆಯ ಗುಣಮಟ್ಟ ಅತ್ಯುತ್ತಮವಾಗಿದೆ ಎಂದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಎಂ.ಡಿ ಕೆ.ಎನ್ ಜನಾರ್ಧನ್ ಇದ್ದರು.

Related posts

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಶಾಸಕ ಹರೀಶ್‌ ಪೂಂಜರಿಂದ ತಾಲೂಕಿನ ವಿವಿಧ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ರೂ.1.60 ಕೋಟಿ ಅನುದಾನ

Suddi Udaya

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

Suddi Udaya
error: Content is protected !!