25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

ಬೆಳ್ತಂಗಡಿ: ಖ್ಯಾತ ಚಲನಚಿತ್ರ ನಟಿ ಶ್ರುತಿ ಅವರು ಸುದ್ದಿ ಉದಯ ವಾರಪತ್ರಿಕೆ ಹಾಗೂ ದೀಪಾವಳಿ ಪುಸ್ತಕವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು.

ಅವರು ಬೆಳ್ತಂಗಡಿ ಸಿರಿ ಸಂಸ್ಥೆಗೆ ಭೇಟಿ ನೀಡಿದ ಸಂದರ್ಭ ಸುದ್ದಿ ಉದಯ ಪತ್ರಿಕೆಯ ಮುಖ್ಯಸ್ಥ ಸಂತೋಷ್ ಪಿ ಕೋಟ್ಯಾನ್ ಅವರು ದೀಪಾವಳಿ ವಿಶೇಷಾಂಕ ಮತ್ತು ಪತ್ರಿಕೆ ನೀಡಿದರು.

ಗ್ರಾಮೀಣ ಭಾಗದ ಪತ್ರಿಕೆಯು ಇಂದು‌ ಸಮಾಜದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಸುದ್ದಿ ಉದಯ ಪತ್ರಿಕೆಯ ಗುಣಮಟ್ಟ ಅತ್ಯುತ್ತಮವಾಗಿದೆ ಎಂದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಎಂ.ಡಿ ಕೆ.ಎನ್ ಜನಾರ್ಧನ್ ಇದ್ದರು.

Related posts

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ನ.4: ಭಜಕ ಸಹೋದರಿಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya
error: Content is protected !!