25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

ಕಡಿರುದ್ಯಾವರ: ಹೇಡ್ಯದಿಂದ ಕುಕ್ಕಾವುವರೆಗೆ ಅಲ್ಲಲ್ಲಿ ರಸ್ತೆ ಹಾಳಾಗಿದ್ದು, ಎರ್ಮಾಲ್ ಪಲ್ಕೆ ಬಳಿ ಮೋರಿ ಕುಸಿದು ವಾಹನ ಸವಾರರಿಗೆ ತುಂಬ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡು ಕಡಿರುದ್ಯಾವರ ಪಣಿಕಲ್ ನವೀನ್ ಅವರು ತನ್ನ ಸ್ವಂತ ಖರ್ಚಿನಿಂದ ಹಿಟಾಚಿ ಮತ್ತು ಟಿಪ್ಪರ್ ಮೂಲಕ ಕೆಟ್ಟುಹೋದ ರಸ್ತೆಗೆ ಮಣ್ಣು ಹಾಕಿ ಮಾದರಿಯಾಗಿದ್ದಾರೆ.

ಅವರು ಈ ಹಿಂದೆ ಕಾನರ್ಪ ಬಸ್ ಸ್ಟ್ಯಾಂಡ್ ಸಮೀಪ ಚರಂಡಿಯನ್ನು ದುರಸ್ತಿಗೊಳಿಸಿದ್ದರು.

Related posts

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

Suddi Udaya

ಬರೆಂಗಾಯ ಶಾಲೆಯಲ್ಲಿ ಅಮೃತ ಮಹೋತ್ಸವದ ಪ್ರಯುಕ್ತ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಊರವರಿಗೆ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದ ಪ್ರಕರಣ: 6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

Suddi Udaya
error: Content is protected !!