28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

ಕಡಿರುದ್ಯಾವರ: ಹೇಡ್ಯದಿಂದ ಕುಕ್ಕಾವುವರೆಗೆ ಅಲ್ಲಲ್ಲಿ ರಸ್ತೆ ಹಾಳಾಗಿದ್ದು, ಎರ್ಮಾಲ್ ಪಲ್ಕೆ ಬಳಿ ಮೋರಿ ಕುಸಿದು ವಾಹನ ಸವಾರರಿಗೆ ತುಂಬ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡು ಕಡಿರುದ್ಯಾವರ ಪಣಿಕಲ್ ನವೀನ್ ಅವರು ತನ್ನ ಸ್ವಂತ ಖರ್ಚಿನಿಂದ ಹಿಟಾಚಿ ಮತ್ತು ಟಿಪ್ಪರ್ ಮೂಲಕ ಕೆಟ್ಟುಹೋದ ರಸ್ತೆಗೆ ಮಣ್ಣು ಹಾಕಿ ಮಾದರಿಯಾಗಿದ್ದಾರೆ.

ಅವರು ಈ ಹಿಂದೆ ಕಾನರ್ಪ ಬಸ್ ಸ್ಟ್ಯಾಂಡ್ ಸಮೀಪ ಚರಂಡಿಯನ್ನು ದುರಸ್ತಿಗೊಳಿಸಿದ್ದರು.

Related posts

ಆಮಂತ್ರಣ ದಶಮಾನೋತ್ಸವ ; ಅರುವಶ್ರೀ ಪ್ರಶಸ್ತಿ ಪ್ರಕಟ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಬೆಸ್ಟ್ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya
error: Content is protected !!