July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಊರಿಗೆ ವನ್ಯಜೀವಿ ಬಂದರೆ 1926ಗೆ ಕರೆ ಮಾಡಿ: ಸಚಿವ ಈಶ್ವರ ಬಿ ಖಂಡ್ರೆ

ಬೆಂಗಳೂರು : ಕಾಡಿನಿಂದ ನಾಡಿಗೆ ವನ್ಯಜೀವಿ ಬಂದರೆ ಸ್ಥಳೀಯರು 1926 ಸಂಖ್ಯೆಗೆ ಉಚಿತ ಕರೆ ಮಾಡಬಹುದು. ದೂರು ದಾಖಲಾದ ಕೂಡಲೇ ಸಂಬಂಧಿತ ವಲಯಕ್ಕೆ ಮಾಹಿತಿ ರವಾನಿಸಿ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಆನೆ, ಹುಲಿ, ಕರಡಿ, ಚಿರತೆ ಸೇರಿದಂತೆ ಯಾವುದೇ ವನ್ಯಜೀವಿ ನಾಡಿಗೆ ಬಂದರೆ, ತೋಟ, ಹೊಲ, ಗದ್ದೆಯಲ್ಲಿ ಕಾಣಿಸಿಕೊಂಡರೆ ಸ್ಥಳೀಯರು 1926ಗೆ ಕರೆ ಮಾಡಿದರೆ, ಕೇಂದ್ರ ಕಚೇರಿಯಲ್ಲಿ ದೂರು ದಾಖಲಾಗುತ್ತದೆ. ಈ ದೂರುಗಳಿಗೆ ಸ್ಪಂದಿಸಲಾಗಿದೆಯೇ ಇಲ್ಲವೇ ಎಂಬುದನ್ನು ಪಿಸಿಸಿಎಫ್ ಮತ್ತು ಎಪಿಸಿಸಿಎಫ್ ಗಳು ಪರಿಶೀಲಿಸಲಿದ್ದಾರೆ.ಉನ್ನತಾಧಿಕಾರಿಗಳು ನಿಗಾ ಇಡುವ ಕಾರಣ, ವಲಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಲಿದ್ದಾರೆ. ಹೀಗಾಗಿ ಹಾಲಿ ಇರುವ ವ್ಯವಸ್ಥೆಯನ್ನು ಬಲಪಡಿಸಲಾಗಿದೆ ಎಂದೂ ಸಚಿವ ಖಂಡ್ರೆ ತಿಳಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದ್ರವಸಾರಜನಕ ಜಾಡಿಗಳ ವಿತರಣೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

Suddi Udaya
error: Content is protected !!