ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಊರಿಗೆ ವನ್ಯಜೀವಿ ಬಂದರೆ 1926ಗೆ ಕರೆ ಮಾಡಿ: ಸಚಿವ ಈಶ್ವರ ಬಿ ಖಂಡ್ರೆ

ಬೆಂಗಳೂರು : ಕಾಡಿನಿಂದ ನಾಡಿಗೆ ವನ್ಯಜೀವಿ ಬಂದರೆ ಸ್ಥಳೀಯರು 1926 ಸಂಖ್ಯೆಗೆ ಉಚಿತ ಕರೆ ಮಾಡಬಹುದು. ದೂರು ದಾಖಲಾದ ಕೂಡಲೇ ಸಂಬಂಧಿತ ವಲಯಕ್ಕೆ ಮಾಹಿತಿ ರವಾನಿಸಿ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಆನೆ, ಹುಲಿ, ಕರಡಿ, ಚಿರತೆ ಸೇರಿದಂತೆ ಯಾವುದೇ ವನ್ಯಜೀವಿ ನಾಡಿಗೆ ಬಂದರೆ, ತೋಟ, ಹೊಲ, ಗದ್ದೆಯಲ್ಲಿ ಕಾಣಿಸಿಕೊಂಡರೆ ಸ್ಥಳೀಯರು 1926ಗೆ ಕರೆ ಮಾಡಿದರೆ, ಕೇಂದ್ರ ಕಚೇರಿಯಲ್ಲಿ ದೂರು ದಾಖಲಾಗುತ್ತದೆ. ಈ ದೂರುಗಳಿಗೆ ಸ್ಪಂದಿಸಲಾಗಿದೆಯೇ ಇಲ್ಲವೇ ಎಂಬುದನ್ನು ಪಿಸಿಸಿಎಫ್ ಮತ್ತು ಎಪಿಸಿಸಿಎಫ್ ಗಳು ಪರಿಶೀಲಿಸಲಿದ್ದಾರೆ.ಉನ್ನತಾಧಿಕಾರಿಗಳು ನಿಗಾ ಇಡುವ ಕಾರಣ, ವಲಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಲಿದ್ದಾರೆ. ಹೀಗಾಗಿ ಹಾಲಿ ಇರುವ ವ್ಯವಸ್ಥೆಯನ್ನು ಬಲಪಡಿಸಲಾಗಿದೆ ಎಂದೂ ಸಚಿವ ಖಂಡ್ರೆ ತಿಳಿಸಿದರು.

Related posts

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

Suddi Udaya

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya

ರೂ.2.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ ಸಿಂಧೂರ: ಜೂ. 20 ರಂದು ಲೋಕಾರ್ಪಣೆಗೊಳ್ಳಲಿದೆಪತ್ರಿಕಾಗೋಷ್ಠಿಯಲ್ಲಿ ಅನಂತ ಭಟ್ ಮಚ್ಚಿಮಲೆ ಹೇಳಿಕೆ

Suddi Udaya

ಹೊಸಂಗಡಿ ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಕೊಡಂಗೇರಿ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya
error: Content is protected !!